ಸಾಲಭಾದೆಯಿಂದ ರೈತ ಆತ್ಮಹತ್ಯೆ

ಸಾಲಭಾದೆ ತಾಳಲಾರದೆ ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ತೆಗ್ಗಿನಭಾವನೂರ ಗ್ರಾಮದಲ್ಲಿ ನಡೆದಿದೆ. ಎಸ್.ಬಿ.ಐ ಬ್ಯಾಂಕ್ ನಲ್ಲಿ 7ಲಕ್ಷ ಸಾಲ ಸೇರಿದಂತೆ 3 ಲಕ್ಷ ರೂ ಕೈಸಾಲ ಮಾಡಿ ರೈತ 7 ಎಕರೆಯಲ್ಲಿ ಹತ್ತಿ, ಮೆಕ್ಕೆಜೋಳ ಬೆಳೆದಿದ್ದು, ಅತಿಯಾದ ಮಳೆಯಿಂದ ಬೆಳೆ ಹಾನಿಯಾಗಿತ್ತು. ಬೆಳೆ ಹಾನಿಯಿಂದಾಗಿ ಸಾಲ ತೀರಿಸಲಾಗದೇ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.. ಶಿರಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನು ಓದಿ :ಕ್ಲಬ್ ಡ್ಯಾನ್ಸ್ ರ ಜೊತೆ ಶಾಸಕರ ನೃತ್ಯ

Please follow and like us:

Leave a Reply

Your email address will not be published. Required fields are marked *

Next Post

ಶಿವಣ್ಣನಿಂದ ರಾಜ್‍ಪುತ್ಥಳಿ ಅನಾವರಣ

Fri Nov 27 , 2020
65 ನೇ ಕನ್ನಡ ರಾಜೋತ್ಸವ ಹಿನ್ನೆಲೆ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಮೇಯರ್ ಮುತ್ತಣ್ಣ ಹೆಸರಿನಲ್ಲಿ ರಾಜ್ ಕುಮಾರ್ ಪುತ್ಥಳಿ ಅನಾವರಣ ಮಾಡಲಾಯಿತು.ಈ ವೇಳೆ ನಟ ಶಿವರಾಜ್ ಕುಮಾರ್ ಮಾತನಾಡಿ ಡಾ.ರಾಜ್ ಕುಮಾರ್ ಮಕ್ಕಳು ಎಂದು ಹೇಳಿಕೊಳ್ಳಲು ಹೆಮ್ಮೆಯಾಗುತ್ತೆ.ನವೆಂಬರ್ ತಿಂಗಳಲ್ಲಿ ಅಪ್ಪಾಜಿ ಪ್ರತಿಮೆ ಅನಾವರಣ ಮಾಡಿದ್ದು. ಖುಷಿ ವಿಚಾರ.ಬಿಬಿಎಂಪಿಯ ಒಳ್ಳೆ ಕಾರ್ಯಕ್ರಮದಲ್ಲಿ ನಾನು ಭಾಗಿಯಾಗಲು ಅವಕಾಶ ನೀಡಿದೆ ಎಂದ ನಟ ಶಿವರಾಜ್ ಕುಮಾರ್ ಹೇಳಿದ್ರು. ಕಾರ್ಯಕ್ರಮದಲ್ಲಿಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ . […]

Advertisement

Wordpress Social Share Plugin powered by Ultimatelysocial