ಕಸ್ತೂರಿ ರಂಗನ್ ವರದಿ ಅನುಷ್ಠಾನ ವಿರೋಧಿಸಿ ಕಡಬ ತಾಲೂಕನ ಕಚೇರಿ ಎದುರುಗಡೆ ಪ್ರತಿಭಟನೆ. ಮಲೆನಾಡು ಹಿತರಕ್ಷಣಾ ವೇದಿಕೆಯ ವತಿಯಿಂದ ಕಡಬದಲ್ಲಿ ಬೃಹತ್ ಕಾಲ್ನಡಿಗೆ ಜಾಥ ಪ್ರತಿಭಟನಾ ಸಭೆ ನಡೆದಿದ್ದು. ಕಡಬ ಸುಳ್ಯ ಹಾಗೂ ಬೆಳ್ತಂಗಡಿ ತಾಲೂಕಿನ 46 ಗ್ರಾಮಗಳು ಘಟ್ಟ ಪ್ರದೇಶಗಳು ಎಂದು ಗುರುತಿಸಲ್ಪಟ್ಟಿದೆ. 15ಗ್ರಾಮ ಕಸ್ತೂರಿ ರಂಗನ್ ವರದಿ ತೂಗು ಕತ್ತಿ ಯಲ್ಲಿದ್ದು.ರೈತಾಪಿ ಹಾಗೂ ಕಾರ್ಮಿಕ ಕುಟುಂಬಗಳು ಭಯದ ನೆರಳಿನಲ್ಲಿ ಬದುಕುತ್ತಿವೆ ಎಂದು ಪ್ರತಿಭಟನಾಸಭೆಯಲ್ಲಿ ಗ್ರಾಮದ ಗಣ್ಯ ವ್ಯಕ್ತಿಗಳು ಸಾಮಾಜಿಕ ಕಾರ್ಯಕರ್ತರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು.
ಇದನ್ನು ಓದಿ :ಐಎಂಎ ಪ್ರಕರಣದಲ್ಲಿ ರೋಷನ್ ಬೇಗ್ ಅರೆಸ್ಟ್