ಕೇಂದ್ರದ ವಿವಾದಾತ್ಮಕ ಕೃಷಿ ಕಾಯ್ದೆ ವಿರುದ್ದ ರೈತರ ಪ್ರತಿಭಟನೆಗೆ ತುಮಕೂರು ನಗರದ ಗುಬ್ಬಿ ಗೇಟ್ ಬಳಿ ರಸ್ತೆ ತಡೆ ನಡೆಸಲು ರೈತರು ನಿರ್ಧರಿಸಿದಾರೆ, ಇನ್ನೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ತಮ್ಮ ಆಕೋಶವನ್ನ ವ್ಯಕ್ತಪಡಿಸುತ್ತಿದ್ದಾರೆ. ಪ್ರತಿಭಟನಾ ಸ್ಥಳದ ಸುತ್ತ ಪೊಲೀಸ್ ಸರ್ಪಗಾವಲುಮಾಡಿದಾರೆ, ಹೆದ್ದಾರಿ ತಡೆಗೆ ಪೊಲೀಸರಿಂದ ಅಡ್ಡಿ ಹಿನ್ನೆಲೆ ಹಾಗಾಗಿ ನಿಂತಲ್ಲೆ ಪ್ರತಿಭಟಿಸುತ್ತಿರುವ ರೈತರು.
ಇದನ್ನೂ ಓದಿ :ಕೃಷಿ ಕಾಯ್ದೆ ಖಂಡಿಸಿ ದೇಶವ್ಯಾಪಿ ಹೆದ್ದಾರಿ ಬಂದ್
Please follow and like us:
Sat Feb 6 , 2021
ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಚುಣಾವನೆ ಹಿನ್ನೆಲೆಯಲ್ಲಿ ಎರಡು ಗುಂಪುಗಳ ಮಧ್ಯ ಗಲಾಟೆ,ಮತ್ತು ಕಲ್ಲು ತೂರಾಟ..!ನಡೆಯುತ್ತಿರುವ ಘಟನೆ ಯಾದಗಿರಿ ಜಿಲ್ಲೆ ವಡಿಗೇರಾ ತಾಲೂಕಿನ ಉಳ್ಳೆಸೂಗುರು ಗ್ರಾಮದಲ್ಲಿ ನಡೆದಿದೆ. ಎರಡು ಗುಂಪುಗಳ ಮಾರಾಮರಿ, 50 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ವಾಹನಗಳ ಮೇಲು ಕಲ್ಲೂ ತೂರಾಟ, ಇಪ್ಪತೈದಕ್ಕೂ ವಾಹನಳು ಜಖಂವಾಗಿದೆ. ಘಟನೆಯಲ್ಲಿ 50 ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.. ಗಾಯಾಳುಗಳನ್ನು ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ […]