ಬೆಳಗಾವಿ ಮರುಪ್ರಿಷ್ಠಾಪನಗೊಂಡ ರಾಯಣ್ಣ ಪ್ರತಿಮೆಗೆ ಪೂಜೆ ಸಲ್ಲಿಸಿದ ಸಿದ್ದರಾಮಯ್ಯ

ಬೆಳಗಾವಿ ಅನಗೋಳ ಇವತ್ತು ಮುಂಜಾನೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿ ಅನಗೋಳ ಕನಕದಾಸ ಕಾಲೋನಿಗೇ ಭೇಟಿ ನೀಡಿ ಮರುಪ್ರತಿಷ್ಠಾಪನೆಗೊಂಡ ರಾಯಣ್ಣ ಪ್ರತಿಮೆಗೆ ಪೂಜೆ ಸಲ್ಲಿಸಿ ಹಾಗೇ ಮಾಧ್ಯಮದವರೊದಿಗೆ ಮಾತನಾಡಿದ ಮಾಜಿ ಸಿದ್ದರಾಮಯ್ಯರವರು ಎಂ ಇ ಎಸ್ ಬ್ಯಾನ್ ಬಗ್ಗೆ ನಾನು ಚರ್ಚೆ ಮಾಡುತ್ತೆನೆ ಮೂರ್ತಿ ಧ್ವ0ಸಗೊಳಿಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ರಾಯಣ್ಣ ಯವುದೇ ಜಾತಿ , ಧರ್ಮಕ್ಕೆ ಸೇರಿದವರಲ್ಲ ಬೆಳಗಾವಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ…

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಎಂಇಎಸ್ ಪುಂಡಾಟಿಕೆ ಖಂಡಿಸಿ ಪ್ರತಿಭಟನೆ

Mon Dec 20 , 2021
ಗುಡಿಬಂಡೆ: ಇತ್ತೀಚೆಗೆ ಬೆಳಗಾವಿಯಲ್ಲಿ ಕನ್ನಡ ಧ್ವಜವನ್ನು ಸುಟ್ಟು ಹಾಗೂ ಸಂಗೊಳ್ಳಿ ರಾಯಣ್ಣ ವಿಗ್ರಹವನ್ನು ಕೆಡವಿದ ಎಂಇಎಸ್ ಪುಡಾoಟಿಕೆಯನ್ನು  ಖಂಡಿಸಿ ಕನ್ನಡಪರ ಸಂಘಟನೆಗಳು ವತಿಯಿಂದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದವುಈ ವೇಳೆ ಮಾತನಾಡಿದ ಕರುನಾಡ ಸಾಹಿತ್ಯ ಪರಿಷತ್ ನ ರಾಜ್ಯಾಧ್ಯಕ್ಷ ಫಯಾಜ್ ಮಹಾರಾಷ್ಟ್ರದ ಎಂ.ಇ.ಎಸ್ ಮತ್ತು ಶಿವಸೇನೆಯ ಮಹಾ ಪುಂಡರು ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ನಡೆಯುತ್ತಿರುವ ಹೊತ್ತಿನಲ್ಲಿ ಬೇಕೆಂದೇ ಕೊಲ್ಲಾಪುರದಲ್ಲಿ ಕನ್ನಡ ಧ್ವಜಕ್ಕೆ ಬೆಂಕಿಯಿಟ್ಟು ಕನ್ನಡ ನಾಮಫಲಕಗಳು ಕಂಡಕಡೆ ವಾಹನಗಳು, […]

Advertisement

Wordpress Social Share Plugin powered by Ultimatelysocial