ಕಿರಂಗದೂರಿನ ಮನೆಯಲ್ಲಿ ಯಶ್, ಪ್ರಶಾಂತ್ ನೀಲ್ ಹಾಗೂ ವಿಜಯ್ ಕಿರಗಂದೂರು!

ಕಿರಂಗದೂರಿನ ಮನೆಯಲ್ಲಿ ಯಶ್, ಪ್ರಶಾಂತ್ ನೀಲ್ ಹಾಗೂ ವಿಜಯ್ ಕಿರಗಂದೂರು.

ಹೊಂಬಾಳೆ ಫಿಲಂಸ್ ಸ್ಥಾಪಕ, ಕೆ ಜಿ ಎಫ್ ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂರು.

ವಿಜಯ್ ಅವರ ನಿರ್ಮಾಣದಲ್ಲಿ ಹಾಗೂ ಪ್ರಶಾಂತ್ ನೀಲ್ ನಿರ್ದೇಶನದಲ್ಲಿ ಯಶ್ ನಾಯಕರಾಗಿ ನಟಿಸಿರುವ “ಕೆ ಜಿ ಎಫ್” ಚಿತ್ರ ಏಪ್ರಿಲ್ 14 ರಂದು ವಿಶ್ವದಾದ್ಯಂತ ಬಿಡುಗಡೆಯಾಗುತ್ತಿದೆ.

ಇತ್ತೀಚೆಗೆ ನಟ ಯಶ್, ನಿರ್ದೇಶಕ ಪ್ರಶಾಂತ್ ನೀಲ್ ಹಾಗೂ ನಿರ್ಮಾಪಕ ವಿಜಯ್ ಅವರು‌ ಕಿರಗಂದೂರಿಗೆ ಭೇಟಿ ನೀಡಿದ್ದಾರೆ.
ಕಿರಗಂದೂರು ನಿರ್ಮಾಪಕ ವಿಜಯ್ ಅವರ ಊರು. ಅಲ್ಲಿರುವ ದೇವಾಲಯಕ್ಕೆ ಭೇಟಿ ನೀಡಿದ ಮೂವರು, ವಿಜಯ್ ಕಿರಗಂದೂರು ಅವರ ಮನೆಯಲ್ಲೇ‌ ಮಧ್ಯರಾತ್ರಿಯವರೆಗೂ ಕಾಲ ಕಳೆದಿದ್ದಾರೆ. ಅಲ್ಲಿನ ಪರಿಸರವನ್ನು ಕಂಡು ಯಶ್ ಹಾಗೂ ಪ್ರಶಾಂತ್ ನೀಲ್ ಸಂತೋಷಪಟ್ಟಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕಿರಣ್ ರಾಜ್ - ಪ್ರಸಿದ್ದ್ ಕಾಂಬಿನೇಶನಲ್ಲಿ ಬರಲಿದೆ ಭರ್ಜರಿ ಆಕ್ಷನ್ ಚಿತ್ರ!

Sun Apr 17 , 2022
“ಭರ್ಜರಿ ಗಂಡು” ಚಿತ್ರತಂಡದಿಂದ ಮತ್ತೊಂದು ಹೊಸ ಚಿತ್ರ ತಮ್ಮ ಅಮೋಘ ಅಭಿನಯದ ಮೂಲಕ ಜನಮನಸೂರೆಗೊಳ್ಳುತ್ತಿರುವ ನಟ ಕಿರಣ್ ರಾಜ್ ನಾಯಕನಾಗಿ ನಟಿಸುತ್ತಿರುವ ಹಾಗೂ ಪ್ರಸಿದ್ದ್ ನಿರ್ದೇಶಿಸುತ್ತಿರುವ “ಭರ್ಜರಿ ಗಂಡು” ಚಿತ್ರದ ಚಿತ್ರೀಕರಣ ಪೂರ್ಣವಾಗಿ, ಡಬ್ಬಿಂಗ್ ನಡೆಯುತ್ತಿದೆ. ಬಿಡುಗಡೆಗೂ ಮುನ್ನವೇ ಈ ಚಿತ್ರದ ಬಗ್ಗೆ ಹಾಗೂ ಕಿರಣ್ ರಾಜ್ – ಪ್ರಸಿದ್ದ್ ಕಾಂಬಿನೇಶನ್ ಬಗ್ಗೆ ಉತ್ತಮ ಮಾತುಗಳು ಕೇಳಿ ಬರುತ್ತಿದೆ. ಇದೇ ಸಂದರ್ಭದಲ್ಲಿ ಇವರಿಬ್ಬರ ಜೋಡಿಯ ಮತ್ತೊಂದು ಭರ್ಜರಿ ಆಕ್ಷನ್ ಓರಿಯೆಂಟೆಡ್ […]

Advertisement

Wordpress Social Share Plugin powered by Ultimatelysocial