ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿಕೆ..!

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು‌ ಬೆಂಗಳೂರಿನ ಐ ಐ ಎಸ್ ಸಿ ಅತಿಥಿಗೃಹದಲ್ಲಿ ಕೇಂದ್ರ ಶಿಕ್ಷಣ ಸಚಿವರಾದ ಧರ್ಮೇಂದ್ರ ಪ್ರಧಾನ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ರಾಜ್ಯದ ಪ್ರಾಥಮಿಕ ಶಿಕ್ಷಣ ಸಚಿವ ಬಿ ಸಿ ನಾಗೇಶ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಿ ಎನ್ ಜೀವರಾಜ ಉಪಸ್ಥಿತರಿದ್ದರು.ಇಂದು ಸಂಜೆ ದೆಹಲಿಗೆ ಹೋಗ್ತಿದ್ದೇನೆ ನಾಳೆ ಜಡ್ಜ್ ಗಳು, ಮುಖ್ಯಮಂತ್ರಿ ಗಳ ಸಮ್ಮೇಳನದಲ್ಲಿ ಭಾಗಿಯಾಗುತ್ತೇನೆ.

ನಂತರ ಭಾನುವಾರ ಬೆಳಿಗ್ಗೆ ಬೆಂಗಳೂರಿಗೆ ಬರ್ತೇನೆ ದೆಹಲಿ ಪ್ರವಾಸದಲ್ಲಿ ಯಾವುದೇ ಕೇಂದ್ರ ಸಚಿವರು ಹಾಗೂ ಪಕ್ಷದ ನಾಯಕರನ್ನು ಭೇಟಿ ಮಾಡುವುದಿಲ್ಲ

ಆದರೆ ಅಮಿತ್ ಷಾ ೩ಕ್ಕೆ ರಾಜ್ಯಕ್ಕೆ ಬರ್ತಾರೆ ಅವಾಗ ಅವರಿಂದ ಒಂದು ಸಮಯ ತಗೊಂಡು, ಸಂಪುಟದ ಬಗ್ಗೆ ತೀರ್ಮಾನ ಮಾಡ್ತೀನಿ ಎಂದ ಸಿಎಂ

ಈಗಾಗಲೇ ಖಾಲಿ ಇರುವ ಸಚಿವ ಸ್ಥಾನ ತುಂಬುವ ಬಗ್ಗೆ ವರಿಷ್ಠರ ಗಮನಕ್ಕೆ ತರಲಾಗಿದೆ ಹೀಗಾಗಿ ಅಮಿತ್ ಷಾ ಬಂದಾಗ ಈ‌ ಬಗ್ಗೆ ಚರ್ಚೆ ಮಾಡುತ್ತೇನೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಗೃಹ ಸಚಿವ ಅರಗ ಜ್ಙಾನೇಂದ್ರ ಸುದ್ದಿಗೋಷ್ಠಿ..!

Fri Apr 29 , 2022
ಪಿಎಸ್ ಐ ನೇಮಕಾತಿ ಅಕ್ರಮ ವಿಚಾರ.ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಬಂಧಿಸಲಾಗಿದೆ.ಅರ್ಚನಾ ದಿವ್ಯಾ ಚಾಲಕ ಸದ್ದಾಂ,ಸುನಂದಾ ಬಂಧನ. ಪುಣೆಯಲ್ಲಿ ಇವರೆಲ್ಲರನ್ನ ವಶಕ್ಕೆ ಪಡೆಯಲಾಗಿದೆ.ಅವರನ್ನ ರಾಜ್ಯಕ್ಕೆ ಕರೆತರಲಾಗ್ತಿದೆ. ಒಂದಕ್ಕಿಂತ ಹೆಚ್ಚು ಸೆಂಟರ್ ನಲ್ಲಿ ಅವ್ಯವಹಾರ ಮನದಟ್ಟಾಗಿದೆ.ಬೆಂಗಳೂರಿನ ಸೆಂಟರ್ ನಲ್ಲೂ‌ಆಗಿದೆ. ಸರ್ಕಾರ ಇಡೀ ಪರೀಕ್ಷೆಯನ್ನ ರದ್ಧುಪಡಿಸಿದೆ.೫೪೨೮೯ ಅಭ್ಯರ್ಥಿಗಳು ಪರೀಕ್ಷೆಗೆ ಕುಳಿತಿದ್ದರು ಅವರಿಗೆ ಇನ್ನೊಮ್ಮೆ ಪರೀಕ್ಷೆಗೆ ಅವಕಾಶ ನೀಡಲಾಗಿದೆ. ಅಪಾಧಿತರನ್ನ ಹೊರತುಪಡಿಸಿ ಉಳಿದವರಿಗೆ ಅವಕಾಶ ಪಿ ಎಸ್ ಐ ಪರೀಕ್ಷೆ ರದ್ದು ಮರುಪರೀಕ್ಷೆ ಹುಬ್ಬಳ್ಳಿ […]

Advertisement

Wordpress Social Share Plugin powered by Ultimatelysocial