ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ಘಟನೆ.ಬೆಳಗಾವಿ ಮೂಲದ ಬಸವರಾಜ್ ಲಿಂಗಪ್ಪ (47) ಮೃತ ದುರ್ದೈವಿ.
ಬಾಳೆಹೊನ್ನೂರು ಲಾಡ್ಜ್ ನಲ್ಲಿ ನೇಣಿಗೆ ಶರಣಾಗಿರುವ ಬಸವರಾಜ್ ಲಿಂಗಪ್ಪ.ದೊಡ್ಡ ವಾಟರ್ ಟ್ಯಾಂಕ್ ಕಟ್ಟುವ ಗುತ್ತಿಗೆದಾರನ ಬಳಿ ಕೆಲಸ ಮಾಡುತ್ತಿದ್ದ ಲಿಂಗಪ್ಪ.
ಕಳೆದ 10 ದಿನಗಳಿಂದ ಬಾಳೆಹೊನ್ನೂರಿನಲ್ಲಿ ಕೆಲಸ ಮಾಡುತ್ತಿದ್ದ ಲಿಂಗಪ್ಪ.ಕಳೆದ ಆರು ವರ್ಷಗಳಿಂದ ಬೇರೆ ಗುತ್ತಿಗೆದಾರನ ಬಳಿ ಕೆಲಸ ಮಾಡಿದ್ದ ಲಿಂಗಪ್ಪ.
ಆರು ವರ್ಷದ ಕೆಲಸದ ಸಂಬಳ ನೀಡದ ಹಿನ್ನೆಲೆ ಆತ್ಮಹತ್ಯೆ ಶಂಕೆ.ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿರುವ ಬಸವರಾಜ್ ಲಿಂಗಪ್ಪ.
ಮೃತ ಬಸವರಾಜ್ ಕುಟುಂಬಸ್ಥರಿಗಾಗಿ ಕಾದಿರುವ ಪೊಲೀಸರು.ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: