ನೇಣುಬಿಗಿದುಕೊಂಡು ಬಿಲ್ಡಿಂಗ್ ಸೂಪರ್ ವೈಸರ್ ಆತ್ಮಹತ್ಯೆ.!

ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ಘಟನೆ.ಬೆಳಗಾವಿ ಮೂಲದ ಬಸವರಾಜ್ ಲಿಂಗಪ್ಪ (47) ಮೃತ ದುರ್ದೈವಿ.

ಬಾಳೆಹೊನ್ನೂರು ಲಾಡ್ಜ್ ನಲ್ಲಿ ನೇಣಿಗೆ ಶರಣಾಗಿರುವ ಬಸವರಾಜ್ ಲಿಂಗಪ್ಪ.ದೊಡ್ಡ ವಾಟರ್ ಟ್ಯಾಂಕ್ ಕಟ್ಟುವ ಗುತ್ತಿಗೆದಾರನ ಬಳಿ ಕೆಲಸ ಮಾಡುತ್ತಿದ್ದ ಲಿಂಗಪ್ಪ.

ಕಳೆದ 10 ದಿನಗಳಿಂದ ಬಾಳೆಹೊನ್ನೂರಿನಲ್ಲಿ ಕೆಲಸ ಮಾಡುತ್ತಿದ್ದ ಲಿಂಗಪ್ಪ.ಕಳೆದ ಆರು ವರ್ಷಗಳಿಂದ ಬೇರೆ ಗುತ್ತಿಗೆದಾರನ ಬಳಿ ಕೆಲಸ ಮಾಡಿದ್ದ ಲಿಂಗಪ್ಪ.

ಆರು ವರ್ಷದ ಕೆಲಸದ ಸಂಬಳ ನೀಡದ ಹಿನ್ನೆಲೆ ಆತ್ಮಹತ್ಯೆ ಶಂಕೆ.ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿರುವ ಬಸವರಾಜ್ ಲಿಂಗಪ್ಪ.

ಮೃತ ಬಸವರಾಜ್ ಕುಟುಂಬಸ್ಥರಿಗಾಗಿ ಕಾದಿರುವ ಪೊಲೀಸರು.ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಉತ್ತರ ಪ್ರದೇಶದಲ್ಲಿ ಧಾರ್ಮಿಕ ಸ್ಥಳಗಳಲ್ಲಿ ಅಳವಡಿಸಿರುವ ಧ್ವನಿವರ್ಧಕ!

Thu Apr 28 , 2022
 ತೆಗೆದು ಹಾಕುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರ ನಿರ್ದೇಶ ನೀಡುತ್ತಿದ್ದಂತೆ ರಾಜ್ಯದ ವಿವಿಧ ಧಾರ್ಮಿಕ ಸ್ಥಳಗಳಲ್ಲಿನ 6000ಕ್ಕೂ ಹೆಚ್ಚು ಧ್ವನಿವರ್ಧಕಗಳನ್ನು ತೆಗೆದು ಹಾಕಲಾಗಿದೆ. ಸಿಎಂ ಯೋಗಿ ನಿರ್ದೇಶನ ನೀಡಿದ 72 ಗಂಟೆಗಳಲ್ಲೇ 6,031 ಧ್ವನಿವರ್ಧಕಗಳನ್ನು ತೆಗೆದು ಹಾಕಲಾಗಿದೆ. ಇದಲ್ಲದೆ, ನಿಗದಿತ ಡೆಸಿಬಲ್ ಮಟ್ಟಗಳಿಗೆ ಅನುಗುಣವಾಗಿ 30,000 ಧ್ವನಿವರ್ಧಕಗಳ ಪರಿಮಾಣವನ್ನು ಕಡಿಮೆ ಮಾಡಲಾಗಿದೆ. ಧಾರ್ಮಿಕ ಸ್ಥಳಗಳ ಸುತ್ತಮುತ್ತಲಿನಲ್ಲಿ ವಾಸಿಸುವ ಜನರಿಗೆ ತೊಂದರೆಯಾಗದಂತೆ ಧ್ವನಿವರ್ಧಕಗಳ ಶಬ್ದವನ್ನು ನಿರ್ಬಂಧಿಸಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಿರ್ದೇಶನ […]

Advertisement

Wordpress Social Share Plugin powered by Ultimatelysocial