ಸಿಐಡಿ ಅಧಿಕಾರಿಗಳ ಮುಂದೆ ಸ್ಪೋಟಕ ಮಾಹಿತಿ ಬಿಚ್ಚಿಟ್ಟ ದಿವ್ಯಾ ಹಾಗರಗಿ
ದಿವ್ಯಾ ಹಾಗರಗಿ ಜ್ಞಾನ ಜ್ಯೋತಿ ಆಂಗ್ಲ ಮಾದ್ಯಮ ಶಾಲೆಯ ಒಡತಿ
ಪಿಎಸ್ಐ ನೇಮಕಾತಿ ಪರೀಕ್ಷೆಯ ಅಕ್ರಮದ ಬಗ್ಗೆ ಬಾಯಿ ಬಿಟ್ಟ ದಿವ್ಯಾ ಹಾಗರಗಿ
ಪರೀಕ್ಷೆ ಅಕ್ರಮದಲ್ಲಿ ದೊಡ್ಡ ಮೊತ್ತದ ಹಣ ಪಡೆದ ಬಗ್ಗೆ ಒಪ್ಪಿಕೊಂಡ ದಿವ್ಯಾ ಹಾಗರಗಿ
ಎರಡು ಟೀಮ್ಗಳಿಂದಲು ದೊಡ್ಡ ಮೊತ್ತದ ಹಣ ಪಡೆದಿರುವ ಬಗ್ಗೆ ಬಾಯಿಬಿಟ್ಟ ದಿವ್ಯಾ
ಆರ್ಡಿ ಪಾಟೀಲ್ ಆಂಡ್ ಮಂಜುನಾಥ್ ಗ್ಯಾಂಗ್ನಿಂದ ದೊಡ್ಡ ಮಟ್ಟದ ಹಣ ಸಂದಾಯ
ಆರ್ ಡಿ ಪಾಟೀಲ್ ಆಂಡ್ ಮಂಜುನಾಥ್ ಬಳಿಯಿಂದ ಹಣ ಕೋಡಿಸಿದ್ದ ಕಾಶಿನಾಥ್
ಕಾಶಿನಾಥ್ ಜ್ಞಾನ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ
ದಿವ್ಯಾ ಹಾಗರಗಿ , ಆರ್ಡಿ ಪಾಟೀಲ್ , ಮಂಜುನಾಥ್ ಮಧ್ಯೆ ಮಧ್ಯವರ್ತಿಯಾಗಿ ಕೆಲಸ ಮಾಡಿದ್ದ ಕಾಶಿನಾಥ್
ಕಾಶಿನಾಥ್ ಕೂಡ ಅಕ್ರಮದಲ್ಲಿ ದೊಡ್ಡ ಮೊತ್ತದ ಹಣ ಪಡೆದಿರೋದು ಬೆಳಕಿಗೆ
ಸದ್ಯ ಪ್ರಕರಣ ಬಯಲಾಗ್ತಿದ್ದ ಹಾಗೆ ತಲೆಮರೆಸಿಕೊಂಡಡಿರುವ ಕಾಶಿನಾಥ್.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada