ರಸ್ತೆಯಲ್ಲಿ ಭೀಕರ ಅಪಘಾತ ಮೂರು ಕಾರುಗಳ ನಡುವೆ ಸರಣಿ ಅಪಘಾತ!

ಅಪಘಾತದ ರಬಸಕ್ಕೆ ನಜ್ಜು ಗುಜ್ಜಾದ ಕಾರುಗಳು ಹೊಸಕೋಟೆ ತಾಲೂಕಿನ ಮೈಲಾಪುರ ಗೇಟ್ ಬಳಿ ಘಟನೆ

ತಪ್ಪಿದ ಭಾರೀ ಅನಾಹುತ ಗಾಯಾಳುಗಳನ್ನು ಹೊಸಕೋಟೆ ಖಾಸಗಿ ಆಸ್ಪತ್ರೆಗೆ ರವಾನೆ

ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ದೊಡ್ಡಹುಲ್ಲೂರು ಗ್ರಾಮ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳು ಪಾರದರ್ಶಕವಾಗಿ ನಡೆಯಲಿ ಎಂದು ಎಬಿವಿಪಿ ಆಗ್ರಹ..!

Wed May 4 , 2022
ಪ್ರೀಡಂ ಪಾರ್ಕ್ ಬಳಿ ಎಬಿವಿಪಿಯಿಂದ ಪ್ರತಿಭಟನೆ.. ಎಲ್ಲ ಪರೀಕ್ಷೆಗಳಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ.ಕರ್ನಾಟಕ ಶಿಕ್ಷಣ ಪ್ರಾಧಿಕಾರದಲ್ಲೂ ಆಕ್ರಮಗಳು ನಡೆಯುತ್ತಿವೆ.. ಇವರ ಭ್ರಷ್ಟತೆಯಿಂದ ಅರ್ಹ ಅಭ್ಯರ್ಥಿಗಳಿಗೆ ಅನ್ಯಾಯವಾಗುತ್ತಿದೆ.ಮೂರು ಸಚಿವಾಲಯಕ್ಕೆ ಮನವಿ ಸಲ್ಲಿಸಿದ ಎಬಿವಿಪಿ.. ಗೃಹ ಇಲಾಖೆ,ಉನ್ನತ ಶಿಕ್ಷಣ ಇಲಾಖೆ, ಮುಖ್ಯಮಂತ್ರಿ ಕಚೇರಿಗೆ ಮನವಿ ಸಲ್ಲಿಕೆ.. ರಾಜ್ಯ ಸರ್ಕಾರ ಕೂಡಲೇ ಈ ಬಗ್ಗೆ ಕಟ್ಟುನಿಟ್ಟಿನ ತನಿಖೆ ನಡೆಸಿ,ನ್ಯಾಯ ಒದಗಿಸಿ.. ಕೂಡಲೇ ಸಂಬಂಧಪಟ್ಟವರ ವಿರುದ್ಧ ಕ್ರಮ ಜರುಗಿಸಿ.. ಡೌನ್ ಡೌನ್ ರಾಜ್ಯ ಸರ್ಕಾರ ಎಂದು ಘೋಷಣೆ […]

Advertisement

Wordpress Social Share Plugin powered by Ultimatelysocial