ತಾಲೂಕಿನ ಬೈಲೂರು ಹೊಸಪಾಳ್ಯ ಅರೆಕಾಡುವಿನ ದೊಡ್ಡಿ ಕಂಬಿ ಗುಡ್ಡೆ ಗ್ರಾಮದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಮನೆಗಳಿಗೆ ಭೇಟಿ.ಪರೀಕ್ಷೆಗೆ ಮೂರು ತಿಂಗಳಗಳ ಕಾಲಾವಕಾಶವಿದ್ದರೂ ಈಗಿನಿಂದಲೇ ತಯಾರು ಮಾಡಲು ಶ್ರಮಿಸುತ್ತಿರುವ ಕ್ಷೇತ್ರ ಶಿಕ್ಷಣಾಧಿಕಾರಿ.ಕಳೆದ ಐದು ವರ್ಷಗಳಿಂದ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶದಲ್ಲಿ ಹನೂರು ಶೈಕ್ಷಣಿಕ ವಲಯ ಪ್ರಥಮ ಸ್ಥಾನ.ಇದೇ ನಿಟ್ಟಿನಲ್ಲಿ ಈ ಬಾರಿಯೂ ಉತ್ತಮ ಫಲಿತಾಂಶ ಪಡೆಯುವ ನಿಟ್ಟಿನಲ್ಲಿ ಕಾಡಂಚಿನ ಗ್ರಾಮಗಳ ಶಾಲಾ ವಿದ್ಯಾರ್ಥಿಗಳ ಮನೆಗಳಿಗೆ ಭೇಟಿ ಭೇಟಿ ನೀಡಿ ಕಷ್ಟವಿರುವ ಪಾಠಗಳ ಬಗ್ಗೆ ಮಾಹಿತಿ ಪಡೆದುಕೊಂಡು ಶಿಕ್ಷಣಾಧಿಕಾರಿ.ವಿಷಯವಾರು ಶಿಕ್ಷಕರುಗಳ ಜೊತೆ ತಮ್ಮ ಸಮಸ್ಯೆ ಹೇಳಿ ಬಗೆಹರಿಸಿಕೊಳ್ಳುವಂತೆ ಸಲಹೆ….ವಿವಿಧ ಕಾರಣಗಳಿಂದ ಶಾಲೆ ಬಿಟ್ಟಿದ್ದ ಮೂವರು ವಿದ್ಯಾರ್ಥಿ ಗಳ ಮನೆಗೆ ಭೇಟಿ ಮನವೊಲಿಸಲು ಯಶಸ್ವಿ…
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/de…