ಸಾಹಸ ಸಿಂಹನ ಪ್ರತಿಮೆ ಧ್ವಂಸ -ವಿಷ್ಣು ಅಭಿಮಾನಿಗಳ ಆಕ್ರೋಶ

ಕನ್ನಡ ಚಿತ್ರರಂಗದ ಮೇರು ನಟ, ಸಾಹಸ ಸಿಂಹ ವಿಷ್ಣುವರ್ಧನ್ ಅವರ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಮಾಗಡಿ ರಸ್ತೆಯಲ್ಲಿರುವ ವಿಷ್ಣುವರ್ಧನ್ ಅವರ ಪ್ರತಿಮೆಯನ್ನು ತಡರಾತ್ರಿ ದುಷ್ಕರ್ಮಿಗಳು ಧ್ವಂಸಗೊಳಿಸಿದ್ದು ವಿಷ್ಣು ಅಭಿಮಾನಿಗಳನ್ನು ಕೆರಳಿಸುವಂತೆ ಮಾಡಿದೆ. ಮತ್ತು ದುಷ್ಕರ್ಮಿಗಳ ಪತ್ತೆಗೆ ವಿಷ್ಣು ಅಭಿಮಾನಿಗಳು ಆಗ್ರಹಿಸಿದ್ದಾರೆ.

ಮಾಗಡಿ ರಸ್ತೆ ಪೊಲೀಸರು ಘಟನಾ ಸ್ಥಳ ಪರಿಶೀಲಿಸಿದ್ದು ಕಿಡಿಗೇಡಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಇದನ್ನೂ  ಓದಿ: ಜಾಗ್ವಾರ್ ಡಿಕ್ಕಿ- ಸರಣಿ ಅಪಘಾತ ಓರ್ವ ಮಹಿಳೆ ಸಾವು

Please follow and like us:

Leave a Reply

Your email address will not be published. Required fields are marked *

Next Post

ಇಂಗ್ಲೆಂಡ್ ಮಾಜಿ ಕ್ರಿಕೆಟಿಗ ರಾಬಿನ್ ನಿಧನ- ಜಾಕ್ಮನ್ ಗೌರವ ಸೂಚಿಸಿ ಐಸಿಸಿ ಟ್ವೀಟ್

Sat Dec 26 , 2020
ಇಂಗ್ಲೆಂಡ್ ನ  ಮಾಜಿ ಕ್ರಿಕೆಟಿಗ ರಾಬಿನ್ ಜಾಕ್ ಮ್ಯಾನ್ ನಿಧನರಾಗಿದ್ದಾರೆ. ಇಂಗ್ಲೆಂಡ್  ಪರ 15 ಏಕದಿನ ಪಂದ್ಯ 4 ಟೆಸ್ಟ್ ಪಂದ್ಯಗಳಲ್ಲಿ ಪ್ರತಿನಿಧಿಸಿದ್ದ ಅವರು ತಮ್ಮ 75 ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. ನಿವೃತ್ತಿಯ ನಂತರ ಜಾಕ್ಮನ್ ಕಾಮೆಂಟೇಟರ್ ಆಗಿ ಕರ್ತವ್ಯ ನಿರ್ವಯಿಸುತ್ತಿದ್ದು ಸಾಕಷ್ಟು ಖ್ಯಾತಿಯನ್ನು ಪಡೆದಿದ್ದರು. ಜಾಕ್ ಮ್ಯಾನ್ ನಿಧನದ ಬಗ್ಗೆ ಅನೇಕ ಹಿರಿಯ ಕ್ರಿಕೆಟಿಗರು ಟ್ವೀಟ್ ಮೂಲಕ  ಸಂತಪ ಸೂಚಿಸಿದ್ದಾರೆ. ಇದನ್ನೂ ಓದಿ: ಸಾಹಸ ಸಿಂಹನ ಪ್ರತಿಮೆ […]

Advertisement

Wordpress Social Share Plugin powered by Ultimatelysocial