ಮಹಾರಾಷ್ಟ್ರದ ಸತಾರದಲ್ಲಿ ಅಗ್ನಿದುರಂತ

ಮಹಾರಾಷ್ಟ್ರದ ಸತಾರ ಘಟಕದಲ್ಲಿ ಅಗ್ನಿದುರಂತದ ಘಟನೆ ಸಂಭವಿಸಿದೆ. ಆಕಸ್ಮಿಕವಾಗಿ ಉಂಟಾದ ಬೆಂಕಿಗೆ ಬಸ್ ಗಳು ಸುಟ್ಟುಕರಕಲಾಗಿವೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳವು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದೆ. ಬೆಂಕಿಯು ಅಕಸ್ಮಾತ್ ಸಂಭವಿಸಿದ್ದು ಪೋಲೀಸರು ಅದನ್ನ ಪರಿಶೀಲನೆಗೆ ಕೈಗೊಂಡಿದ್ದಾರೆ.

ಇದನ್ನೂ ಓದಿ:ಮುಧೋಳ ಜನರಿಗೆ ನಿತ್ಯವೂ ಕಾಡುತ್ತಿದೆ ತೆಲುಗು ಗುಂಡಿಗಳ ಭಯ

 

Please follow and like us:

Leave a Reply

Your email address will not be published. Required fields are marked *

Next Post

ಖ್ಯಾತ ಚಲನ ಚಿತ್ರ ನಟಿ ಪದ್ಮಜಾ ರಾವ್ ಚೆಕ್ ಬೌನ್ಸ್ ಪ್ರಕರಣ

Fri Feb 12 , 2021
ಮಂಗಳೂರಿನ ಜೆಎಂಎಫ್ ಸಿ 5ನೇ ನ್ಯಾಯಾಲಯ ಸ್ಯಾಂಡಲ್ ವುಡ್ ಹಿರಿಯ ನಟಿ ಪದ್ಮಜಾ ರಾವ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿದೆ. ಚೆಕ್ ಬೌನ್ಸ್ ಪ್ರಕರಣದ ಬಗ್ಗೆ ನಟಿ ವಿರುದ್ಧ ನ್ಯಾಯಾಲಯ ವಾರಂಟ್ ಹೊರಡಿಸಿದ್ದು ತಲಘಟ್ಟಪುರ ಪೊಲೀಸ್ ಠಾಣೆಗೆ ರವಾನಿಸಿದೆ. ಈ ಕಾರಣದಿಂದ ಪದ್ಮಜಾ ರಾವ್ ರನ್ನು ಬಂಧಿಸಿ ಮಂಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಹಿರಿಯ ನಟಿ ಪದ್ಮಜಾ ರಾವ್ ಅವರು ನಟ, ನಿರ್ದೇಶಕ ವೀರೇಂದ್ರ ಶೆಟ್ಟಿ ಒಡೆತನದ ವೀರೂ […]

Advertisement

Wordpress Social Share Plugin powered by Ultimatelysocial