ಗುಡಿಸಲಿಗೆ ಬೆಂಕಿ ಬಿದ್ದು ದನ ಕರುಗಳು ಸಜೀವ ದಹನವಾಗಿರುವ ಮನಕಲಕುವ ಘಟನೆ ಕಲಬುರ್ಗಿ ಜಿಲ್ಲೆಯ ಶಹಾಬಾದ್ ತಾಲೂಕಿನ ಮರತೂರು ಗ್ರಾಮದಲ್ಲಿ ನಡೆದಿದೆ.
ತೋಟದ ಗುಡಿಸಲಿಗೆ ಆಕಸ್ಮಿಕವಾಗಿ ಬಿದ್ದ ಬೆಂಕಿಯಿಂದ ಗುಡಿಸಲು ಸಂಪೂರ್ಣ ಸುಟ್ಟು ಹೋಗಿದೆ. ರೈತ ದಯಾನಂದ ಮರತೂರ ಅವರಿಗೆ ಸೇರಿದ ದನ ಕರುಗಳು ಪ್ರಾಣ ಕಳೆದುಕೊಂಡಿದ್ದೆ.
ಇದನ್ನೂ ಓದಿ: ಸಿಡಿ ಲೇಡಿ ಬೆನ್ನಿಗೆನಿಂತ ರಾಜ್ಯ ಮಹಿಳಾ ಆಯೋಗ
Please follow and like us:
Sun Mar 14 , 2021
ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮಹಿಳೆ ಸಾವನ್ನಪ್ಪಿರುವ ಘಟನೆ ಕೋಲಾರ ತಾಲೂಕಿನ ಮೂರಾಂಡಹಳ್ಳಿ ಗ್ರಾಮದಲ್ಲಿ ನಡೆದಿದೆ. ವಿದ್ಯುತ್ ತಂತಿ ಬಿದ್ದು ನೀಲಗಿರಿ ತೋಪಿಗೆ ಬೆಂಕಿ ಹೊತ್ತಿ ಕೊಂಡಿದ್ದು ಅದನ್ನು ಆರಿಸಲು ಮಂಗಮ್ಮ ಎಂಬುವರು ಹೋದಾಗ ವಿದ್ಯುತ್ ತಂತಿಯನ್ನು ತುಳಿದು ಸಾವನ್ನಪ್ಪಿದ್ದಾರೆ. ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಅಘ್ನಿದೇವನ ಕೋಪಕ್ಕೆ ಬಲಿಯಾದ ಪಶುಗಳು Please follow and like us: