ಮನೆ ಮುಂದೆ ನಿಲ್ಲಿಸಿದ್ದ ಆಟೋದಲ್ಲಿ ಬೆಂಕಿ…ಕಿಡಿಗೇಡಿಗಳ ದುಷ್ಕೃತ್ಯದ ಶಂಕೆ.

ಮನೆ ಮುಂದೆ ನಿಲ್ಲಿಸಿದ್ದ ಆಟೋದಲ್ಲಿ ಬೆಂಕಿ…ಕಿಡಿಗೇಡಿಗಳ ದುಷ್ಕೃತ್ಯದ ಶಂಕೆ…

ಮೈಸೂರು: ಮನೆ ಮುಂದೆ ನಿಲ್ಲಿಸಿದ್ದ ಆಟೋದಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಲಕ್ಷ್ಮೀಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಕ್ಷಣ ಮಾತ್ರದಲ್ಲಿ ಆಟೋ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ.ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.ಅಕ್ಕಪಕ್ಕದಲ್ಲಿ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ವ್ಯಾಪಿಸದಂತೆ ಮುನ್ನೆಚ್ಚರಿಕೆ ವಹಿಸಿದ್ದಾರೆ.ಸಿದ್ದಪ್ಪ ವೃತ್ತದ ಬಳಿ ಇರುವ ರಸ್ತೆಯಲ್ಲಿ ಘಟನೆ ನಡೆದಿದೆ.ರವೀಂದ್ರ ಎಂಬುವರಿಗೆ ಸೇರಿದ ಪ್ಯಾಸೆಂಜರ್ ಆಟೋ ಸಂಪೂರ್ಣ ನಾಶವಾಗಿದೆ. ಕಿಡಿಗೇಡಿಗಳ ದುಷ್ಕೃತ್ಯ ಎಂದು ಶಂಕಿಸಲಾಗಿದೆ.ಲಕ್ಷ್ಮೀಪುರಂ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ..

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ವರುಣಾ ಪ್ರಜಾಧ್ವನಿ ಸಮಾವೇಶದಲ್ಲಿ ಡಿ.ಕೆ. ಶಿವಕುಮಾರ್ ಅವರ ಮಾತುಗಳು:

Tue Feb 21 , 2023
ವರುಣಾ ಪ್ರಜಾಧ್ವನಿ ಸಮಾವೇಶದಲ್ಲಿ ಡಿ.ಕೆ. ಶಿವಕುಮಾರ್ ಅವರ ಮಾತುಗಳು: ಬಹಳ ಸಂತೋಷದಿಂದ ಈ ಕ್ಷೇತ್ರಕ್ಕೆ ಬಂದಿದ್ದೇನೆ. ಬಹಳ ಸಮಯಗಳ ಕಾಲ ಎಚ್.ಸಿ. ಮಹದೇವಪ್ಪ ಅವರು ಈ ಭಾಗದ ಜನಪ್ರತಿನಿಧಿಯಾಗಿ ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡಿದ್ದಾರೆ. ಅವರು ಪಿಡಬ್ಲ್ಯೂಡಿ ಸಚಿವರಾಗಿದ್ದಾಗ ಅತ್ಯುತ್ತಮವಾಗಿ ಕೆಲಸ ಮಾಡಿದ್ದರು. ಈ ಭಾಗದ ಜನ ಕಾಂಗ್ರೆಸ್ ಪಕ್ಷ ಹಾಗೂ ರಾಜ್ಯಕ್ಕೆ ಅತ್ಯುತ್ತಮ ನಾಯಕರಾದ ಸಿದ್ದರಾಮಯ್ಯ ಅವರನ್ನು ಕೊಟ್ಟಿದೆ. ನಾನು ಆಗಾಗ್ಗೆ ಒಂದು ಮಾತು ಹೇಳುತ್ತೇನೆ. ದೇವರು ವರವನ್ನು […]

Advertisement

Wordpress Social Share Plugin powered by Ultimatelysocial