ಕಿಡಿಗೇಡಿಗಳ ಕೃತ್ಯಕ್ಕೆ ಬಲಿಯಾದ ಅಲಸಂದಿ ಬೆಳೆ..?

ಕಟಾವು ಮಾಡಲು ಹಾಕಿದ್ದ ಅಲಸಂದಿ ಬೆಳೆ ಸುಟ್ಟು ಭಸ್ಮವಾದ ಘಟನೆ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಹೊಳೆಇಟಗಿ ಗ್ರಾಮದಲ್ಲಿ ನಡೆದಿದೆ. ರೈತ ಫಕೀರಸ್ವಾಮಿ ಕಡ್ಲಿ ಎಂಬುವರಿಗೆ ಸೇರಿದ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ ಬೆಂಕಿಗಾಹುತಿಯಾಗಿದೆ.

ಜಮೀನಿನಲ್ಲಿ ಕಟಾವು ಮಾಡಿದ್ದ ಅಲಸಂದಿ ಬೆಳೆಯನ್ನು, ರಾಶಿ ಮಾಡಲು ರಸ್ತೆಯ ಮೇಲೆ ತಂದು ಗೂಡು ಹಾಕಲಾಗಿತ್ತು. ರಾಶಿ ಮಷಿನ್ ಗಾಗಿ ಹುಡುಕಾಟ ಕೂಡಾ ನಡೆಸಿದ್ದ. ಇನ್ನೆರಡು ದಿನಗಳಲ್ಲಿ ಮಷಿನ್ ಗೆ ಹಾಕಿ ರಾಶಿ ಮಾಡಲು ರೈತ ಫಕ್ಕೀರಸ್ವಾಮಿ ಎಲ್ಲಾ ಸಿದ್ದತೆಯಲ್ಲಿ ಇದ್ರು. ಆಕಸ್ಮಿಕವಾಗಿ ಬೆಳೆಗೆ ಬೆಂಕಿ ತಗುಲಿ ಬೆಳೆ ಹಾನಿ ಯಾಗಿದೆ. ಶಿರಹಟ್ಟಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಪ್ರೀತಿಸಿದ ಹುಡುಗಿ ಬೇರೆ ಮದುವೆ ಸಿದ್ಧತೆ ಹಿನ್ನೆಲೆ

Please follow and like us:

Leave a Reply

Your email address will not be published. Required fields are marked *

Next Post

ನಾಗಾಲ್ಯಾಂಡ್‌ಯಿಂದ ಬಂದ ಹ್ಯಾಕ್ ಚೋರರು ..!

Wed Mar 10 , 2021
ನಿವೃತ್ತ ಡಿಜಿಐಜಿಪಿ ಶಂಕರ್ ಬಿದರಿ ಅವರ ಇ-ಮೇಲ್ ಖಾತೆ ಹ್ಯಾಕ್ ಮಾಡಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ ನಾಗಾಲ್ಯಾಂಡ್ ಮೂಲದ ಮೂವರನ್ನು ಬೆಂಗಳೂರು ಸೈಬರ್‌ ಕ್ರೈಂ ಪೋಲೀಸರು ಅರೆಸ್ಟ್‌ ಮಾಡಿದ್ದಾರೆ. ಬಂಧಿತರನ್ನು ಥಿಯಾ, ಸೆರೋಪಾ ಹಾಗೂ ಇಸ್ಟರ್ ರೂಬಿಕಾ ಎಂದು ಗುರುತಿಸಲಾಗಿದೆ. ಆರೋಪಿಗಳಿಂದ 13 ಪ್ಯಾನ್ ಕಾರ್ಡ್, 6 ಆಧಾರ್ ಕಾರ್ಡ್, 2 ಎಟಿಎಂ ಕಾರ್ಡ್, ಎರಡು ಮೊಬೈಲ್ ಗಳನ್ನು ಜಪ್ತಿ ಮಾಡಲಾಗಿದೆ. ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗಿದ್ದು ಈ ವೇಳೆ […]

Advertisement

Wordpress Social Share Plugin powered by Ultimatelysocial