BESCOM ನಿರ್ಲಕ್ಷ್ಯಕ್ಕೆ ಮಹಿಳೆ ಬಲಿ

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮಹಿಳೆ ಸಾವನ್ನಪ್ಪಿರುವ ಘಟನೆ ಕೋಲಾರ ತಾಲೂಕಿನ ಮೂರಾಂಡಹಳ್ಳಿ ಗ್ರಾಮದಲ್ಲಿ ನಡೆದಿದೆ.

ವಿದ್ಯುತ್ ತಂತಿ ಬಿದ್ದು ನೀಲಗಿರಿ ತೋಪಿಗೆ ಬೆಂಕಿ ಹೊತ್ತಿ ಕೊಂಡಿದ್ದು ಅದನ್ನು ಆರಿಸಲು ಮಂಗಮ್ಮ ಎಂಬುವರು ಹೋದಾಗ ವಿದ್ಯುತ್ ತಂತಿಯನ್ನು  ತುಳಿದು  ಸಾವನ್ನಪ್ಪಿದ್ದಾರೆ.  ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ  ಗ್ರಾಮಸ್ಥರ  ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಅಘ್ನಿದೇವನ ಕೋಪಕ್ಕೆ ಬಲಿಯಾದ ಪಶುಗಳು

Please follow and like us:

Leave a Reply

Your email address will not be published. Required fields are marked *

Next Post

ಪೊಲೀಸರ ಬಲೆಯಲ್ಲಿ ಸಿನಿಮಾ ಲೀಕಾಸುರ

Sun Mar 14 , 2021
ನಟ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ತೆರೆಕಂಡು ಮೂರು ದಿನಗಳಾಗಿದ್ದು, ಎಲ್ಲೆಡೆ ಯಶಸ್ವಿ ಪ್ರದರ್ಶನ ಕಾಣ್ತಿದೆ. ಒಂದ್ಕಡೆ ಹೆಚ್ಚು ಕಲೆಕ್ಷನ್ ಮಾಡ್ತಿದ್ರೆ, ಮತ್ತೊಂದ್ಕಡೆ ರಾಬರ್ಟ್ ಸಿನಿಮಾ ಪೈರಸಿ ವಿಚಾರದಲ್ಲೂ ಹೆಚ್ಚು ಸುದ್ದಿಯಾಗ್ತಿದೆ. ರಾಬರ್ಟ್ ಸಿನಿಮಾ ಪೈರಸಿ ಮಾಡಿದ್ದ ಒಬ್ಬೊಬ್ಬರೇ  ಸಿಲುಕಿ ಕೊಳ್ತಿದ್ದಾರೆ. ಸದ್ಯ ಬೆಂಗಳೂರಿನ ಪ್ರಸನ್ನ ಥಿಯೇಟರ್  ನಲ್ಲಿ ವಿಶ್ವನಾಥ್ ಎಂಬಾತ, ರಾಬರ್ಟ್ ಸಿನಿಮಾ ಪೈರಸಿ ಕಾಪಿಯನ್ನು ಇಟ್ಕೊಂಡು, ಸಿನಿಮಾ ನೋಡಲು ಬರುವವರಿಂದ ಹಣ ಪಡೆದು ಅವರಿಗೆ, ಚಿತ್ರವನ್ನು ಶೇರ್ […]

Advertisement

Wordpress Social Share Plugin powered by Ultimatelysocial