ಅತಿವೃಷ್ಠಿ  ಬಗ್ಗೆ ಮಾಹಿತಿ ಪಡೆದ ಕೇಂದ್ರ ಅಧ್ಯಯನ ತಂಡದ ಸದಸ್ಯ ಗುರುಪ್ರಸಾದ ಜೆ

ಹುಬ್ಬಳ್ಳಿ ಸರ್ಕಿಟ್ ಹೌಸ್ ದಲ್ಲಿ ಜಿಲ್ಕಾಧಿಕಾರಿ ನಿತೇಶ ಪಾಟೀಲ ಅವರು ಕೇಂದ್ರ ಅಧ್ಯಯನ ತಂಡದ ಸದಸ್ಯರಾದ ಕೇಂದ್ರ ಸರಕಾರದ ಜಲಶಕ್ತಿ ಮಂತ್ರಾಲಯದ ಗುರುಪ್ರಸಾದ ಜೆ.ಮತ್ತು ಕೇಂದ್ರ ಸರಕಾರದ ಹಣಕಾಸು ಮಂತ್ರಾಲಯದ ಮಹೇಶ ಕುಮಾರ ಅವರಿಗೆ ಜಿಲ್ಲೆಯ ಅತಿವೃಷ್ಠಿ( ಮಳೆ ಹಾನಿ) ಹಾನಿ ಕುರಿತು ಪೋಟೊ ಗ್ಯಾಲರಿ ಹಾಗೂ ಪ್ರಾತ್ಯಕ್ಷೀಕೆ ಮೂಲಕ ವಿವರಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸುಶೀಲಾ ಬಿ., ಉಪವಿಭಾಗಾಧಿಕಾರಿ ಡಾ.ಗೋಪಾಲಕೃಷ್ಣ ಬಿ. ಹಾಗೂ ಕೃಷಿ, ತೋಟಗಾರಿಕೆ, ಮಹಾನಗರಪಾಲಿಕೆ, ನೀರಾವರಿ, ಲೋಕೋಪಯೋಗಿ, ಪಂಚಾಯತ ರಾಜ್ ಇಂಜನಿಯರಿಂಗ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Please follow and like us:

Leave a Reply

Your email address will not be published. Required fields are marked *

Next Post

ರಾಜ್ಯದಲ್ಲಿ ಮತಾಂತರ ನಿಷೇಧ ಕಾಯಿದೆ ಜಾರಿಗೆ ಸರ್ಕಾರದ ಚಿಂತನೆ ಹಿನ್ನಲೆ: ಬೆಳಗಾವಿಯಲ್ಲಿ ಕ್ರೈಸ್ತ ಸಮುದಾಯದಿಂದ ಪ್ರತಿಭಟನೆ

Fri Dec 17 , 2021
ರಾಜ್ಯದಲ್ಲಿ ಮತಾಂತರ ನಿಷೇಧ ಕಾಯಿದೆ ಜಾರಿಗೆ ಸರ್ಕಾರದ ಚಿಂತನೆ ಹಿನ್ನಲೆ ಇಂದು ಬೆಳಗಾವಿಯಲ್ಲಿ ಕ್ರೈಸ್ತ ಸಮುದಾಯದಿಂದ ಪ್ರತಿಭಟನೆ ನಡೆಸಿದ್ದಾರೆ…ಸುವರ್ಣ ಸೌಧದ ಸುವರ್ಣ ಗಾರ್ಡನ್ ಬಳಿ ಕ್ರೈಸ್ತ ಸಮುದಾಯದ ಜನ ಪ್ರತಿಭಟನೆ ನಡೆಸಿದ್ದಾರೆ…ಪ್ರತಿಭಟನಾ ಸ್ಥಳಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಭೇಟಿ ನೀಡಿ ಮನವಿ ಸ್ವೀಕರಿಸಿ ಬಳಿಕ ಮಾತನಾಡಿದ ಅವರು,  ನಿಮ್ಮ ಜೊತೆಗೆ ನಾವಿದ್ದೇವೆ ಮತಾಂತರ ಕಾಯ್ದೆಗೆ ನಮ್ಮ ವಿರೋಧ ವಿದೆಪೂರ್ಣ ಮೇಜಾರಿಟಿ ಇದ್ದಾಗ ಬಲವಂತವಾಗಿ ಕಾಯ್ದೆ ತರಬಹುದು ಒಂದು ವೇಳೆ ಸರ್ಕಾರ ಬಲವಂತವಾಗಿ […]

Advertisement

Wordpress Social Share Plugin powered by Ultimatelysocial