ಕಾಟಾಚಾರಕ್ಕೆ ಆಯೋಜಿಸಿದ ತಾಲ್ಲೂಕು ಗ್ರಾಮೀಣ ಕ್ರೀಡಾಕೂಟ ಆಯೋಜನೆ ಸಾರ್ವಜನಿಕರಿಂದ ಆರೋಪ…

ಯಳಂದೂರು ತಾಲ್ಲೂಕಿನ ಹೊನ್ನೂರು ಗ್ರಾಮದ ಡಾ. ಭೀಮ್ ರಾವ್ ರಾಮ್ ಜಿ ಪ್ರೌಢಶಾಲೆಯಲ್ಲಿ ತಾಲ್ಲೂಕು ಮಟ್ಟದ ಗ್ರಾಮೀಣ ಕ್ರೀಡಾಕೂಟ ಆಯೋಜನೆ ಮಾಡಲಾಯಿತು…..ಗ್ರಾಮೀಣ ಮಟ್ಟದ ಕ್ರೀಡಾಸಕ್ತರಿಗಾಗಿ ಕ್ರೀಡಾಕೂಟಗಳನ್ನು ಸರ್ಕಾರ ಆಯೋಜನೆ ಮಾಡಿದೆ, ಆದರೆ ಸ್ಥಳದಲ್ಲಿ ಆರೋಗ್ಯ ಇಲಾಖೆ, ಕ್ರೀಡಾಕೂಟಕ್ಕೆ ಸಂಬಂದಿಸಿದ ಅದಿಕಾರಿಗಳು ಇಲ್ಲದೆ ಕಾಟಾಚಾರಕ್ಕೆ ಕ್ರೀಡಾಕೂಟ ಹಮ್ಮಿಕೊಳಲಾಗಿದೆ……ಜಿಲ್ಲಾಡಳಿತ, ಜಿ.ಪಂ, ಯುವ ಸಬಲೀಕರಣ, ಮತ್ತು ಕ್ರೀಡಾ ಇಲಾಖೆ ಸಂಯುಕ್ತಾಶ್ರಯದಲ್ಲಿ, ತಾಲೂಕ ಮಟ್ಟದ ಗ್ರಾಮೀಣ ಕ್ರೀಡಾಕೂಟಕ್ಕೆ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಇಂದಿರಾ ಮಲ್ಲೇಶ್ ರವರು ಚಾಲನೆ ನೀಡಿದರು…..ನಂತರ ಮಾತಾನಾಡಿ ಇಲ್ಲಿ ಗೆದ್ದವರನ್ನು ಜಿಲ್ಲಾ ಮಟ್ಟಕ್ಕೆ ಹೋಗುವರು. ಕ್ರೀಡಾಸ್ಪೂರ್ತಿಯಿಂದ ಆಟ ಆಡಬೇಕು, ಸೋಲು ಗೆಲುವು ಸಾಮಾನ್ಯ ಸಮಾನವಾಗಿ ಸ್ವಿಕರಿಸಬೇಕು ಎಂದು ತಿಳಿಸಿದರು…….

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಅತ್ಯಾಧುನಿಕ ಕ್ಯಾಮೆರಾಗಳಲ್ಲಿ ಪತ್ತೆಯಾಗುತ್ತಿವೆ ದಿನಕ್ಕೆ 14,000 ಸಂಚಾರ ನಿಯಮ ಉಲ್ಲಂಘನೆ ಪ್ರಕರಣ!

Fri Dec 23 , 2022
    ಬೆಂಗಳೂರು, ಡಿ. 23: ಸಿಲಿಕಾನ್ ಸಿಟಿಯಲ್ಲಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಇದರಿಂದ ಬಹಳಷ್ಟು ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಈ ಕ್ಯಾಮೆರಾಗಳನ್ನು ಬಳಸಿಕೊಂಡು ಬೆಂಗಳೂರು ಸಂಚಾರ ಪೊಲೀಸರು ಪ್ರತಿದಿನ ಸರಿಸುಮಾರು 14,000 ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮತ್ತು ಟ್ರಾಫಿಕ್ ವಿಶೇಷ ಪೊಲೀಸ್ ಆಯುಕ್ತ ಎಂಎ ಸಲೀಂ ಮಾಹಿತಿ ನೀಡಿದ್ದಾರೆ.ಈ ಡಿಸೆಂಬರ್ 20 ರಂದು ಈ ಆರ್ಟಿಫಿಶಿಯಲ್ ಇಂಟೆಲಿಜೆನ್ಸ […]

Advertisement

Wordpress Social Share Plugin powered by Ultimatelysocial