ಬೆಳ್ಳಂಬೆಳಗ್ಗೆ ರೈತರ ಜಮೀನಿನಲ್ಲಿ ಪ್ರತ್ಯಕ್ಷವಾದ ಕಾಡಾನೆ

ಮಂಡ್ಯ ಜಿಲ್ಲೆಯ ಉಪ್ಪಾರಕನಹಳ್ಳಿ ಗ್ರಾಮದಲ್ಲಿ ಕಾಡಾನೆಗಳು ದಾಳಿ ನಡೆಸಿದವು. ಎರಡು ಎಕರೆ ಕಬ್ಬು ಬೆಳೆ ಮತ್ತು ರಾಗಿ ಮೆದೆಗಳನ್ನು ನಾಶ ಮಾಡಿದ್ದು, ಬೆಳ್ಳಂಬೆಳಗ್ಗೆ ಶಿವಕುಮಾರ್ ಎಂಬ ರೈತರ ಜಮೀನಿನಲ್ಲಿ ಆನೆಗಳು ಪ್ರತ್ಯಕ್ಷವಾದವು . ಸ್ಥಳಕ್ಕೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಭೇಟಿ ನೀಡಿ ಆನೆಗಳನ್ನು ಓಡಿಸಲು ಅರಣ್ಯ ಇಲಾಖೆಯ ಸಿಬ್ಬಂದಿಗಳು ಹರಸಾಹಸ ಮಾಡಿದರು.

ಇದನ್ನೂ ಓದಿ :ಟ್ಯಾಂಕರ್ ಮತ್ತು ದ್ವಿಚಕ್ರವಾಹನ ಡಿಕ್ಕಿ

Please follow and like us:

Leave a Reply

Your email address will not be published. Required fields are marked *

Next Post

ತಿಪ್ಪೆ ಗುಂಡಿಯಲ್ಲಿ ಅನಾಥ ಹೆಣ್ಣು ಶಿಶು ಪತ್ತೆ

Tue Feb 2 , 2021
ತಿಪ್ಪೆ ಗುಂಡಿಯಲ್ಲಿ ಅನಾಥ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಮಾಲೂರು ತಾಲ್ಲೂಕಿನ ಟೇಕಲ್ ಹೋಬಳಿಯ ಚಿಕ್ಕನಾಯಕನಹಳ್ಳಿ ಗ್ರಾಮದ ಬಳಿ ನಡೆದಿದೆ…. ನವಜಾತ ಶಿಶುವನ್ನು ಗೋಣಿ ಚೀಲದಲ್ಲಿ ಹಾಕಿ ಎಸೆದುಹೋಗಿರುವ ಶಂಕೆ ವ್ಯಕ್ತವಾಗಿದ್ದು,ಶಿಶು ಕೂಗನ್ನು ಗಮನಿಸಿದ ಸ್ಥಳೀಯರಿಂದ ಶಿಶುವಿನ ಆರೈಕೆ ಮಾಡಲಾಗಿದೆ..ತೊರಲಕ್ಕಿ ಆಸ್ಪತ್ರೆಯಲ್ಲಿ ಮಗುವಿಗೆ ಪ್ರಥಮ ಚಿಕಿತ್ಸೆ ನೀಡಿದ್ದು, ನಂತರ ಹೆಚ್ಚಿನ ಚಿಕಿತ್ಸೆಗೆ ಕೋಲಾರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ….. ಇದನ್ನೂ ಓದಿ :ಬೆಳ್ಳಂಬೆಳಗ್ಗೆ ರೈತರ ಜಮೀನಿನಲ್ಲಿ ಪ್ರತ್ಯಕ್ಷವಾದ ಕಾಡಾನೆ   Please follow […]

Advertisement

Wordpress Social Share Plugin powered by Ultimatelysocial