ಬೆಳಗಾವಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ.

ಬೆಳಗಾವಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ.  ಇವತ್ತು‌ ಮೂರನೇ ಪಟ್ಟಿ ಬಿಡುಗಡೆ ಸಾಧ್ಯತೆ ಇದೆ.  ಇನ್ನುಳಿದ ಬೆಳಗಾವಿಯ ಐದು ಕ್ಷೇತ್ರಗಳ ಅಭ್ಯರ್ಥಿಗಳ ಘೋಷಣೆ ಆಗಲಿದೆ. ಈಗಾಗಲೇ ಚುನಾವಣಾ ಪ್ರಚಾರ ಪ್ರಾರಂಭ ಮಾಡಲಾಗಿದೆ. ಇವತ್ತು ಹಳಿಯಾಳ, ಕನಕಗಿರಿ, ಯಲಬುರ್ಗಾದಲ್ಲಿ ಪ್ರಚಾರ ಮಾಡುವೆ,  ಲಕ್ಷ್ಮಣ ಸವದಿಗೆ ಚುನಾವಣೆ ಸಂಬಂಧಿಸಿದಂತೆ ಹೆಚ್ಚಿನ ಜವಾಬ್ದಾರಿ ಕೊಡ್ತೀರಾ?

ಈಗಾಗಲೇ ಅವರೇ ಹೇಳಿದಂತೆ ಚುನಾವಣೆಯಲ್ಲಿ ನನ್ನನ್ನ ಎಲ್ಲಿಬೇಕಾದ್ರೂ ಬಳಸಿಕೊಳ್ಳಬಹುದು ಎಂದಿದ್ದಾರೆ. ಬೆಳಗಾವಿ ಸೇರಿದಂತೆ ಅನೇಕ ಕಡೆ ಅವರು ಪ್ರಚಾರ ಕೈಗೊಳ್ಳಲಿದ್ದಾರೆ. ಬೆಳಗಾವಿ ಜಿಲ್ಲೆಯಿಂದ ನಾವು ಯಾವುದೇ ಲಿಂಗಾಯತ ಮುಖಂಡರನ್ನ ಸಂಪರ್ಕ ಮಾಡಿಲ್ಲ. ಶಾಸಕ ಅನಿಲ ಬೆನಕೆ ಕಾಂಗ್ರೆಸ್ ಸೇರ್ಪಡೆ ಕುರಿತು. ಅದರ ಬಗ್ಗೆ ನನಗೆ ಮಾಹಿತಿಯಿಲ್ಲ, ನನಗೆ ಗೊತ್ತಿಲ್ಲದೇ ನಾನು ಹೇಗೆ ಉತ್ತರ ಕೊಡಲಿ ಎಂದ ಸಿದ್ದರಾಮಯ್ಯ…! ಕಾಂಗ್ರೆಸ್ ಎರಡನೇ ಪಟ್ಟಿಯಲ್ಲಿ ಬಂಡಾಯ ಶಮನ ಕುರಿತು ಹೇಳಿಕೆ.

ಈಗಾಗಲೇ ಕೆಲವು ಕಡೆ ಬಂಡಾಯ ಎದ್ದಿರೋದು ನಿಜ. ಅವರನ್ನೆಲ್ಲ ಮನವೊಲಿಸಿ ಶಮನ ಮಾಡುವ ಕೆಲಸ ನಡೆದಿದೆ. ಗೋಕಾಕ ಕ್ಷೇತ್ರದಲ್ಲಿ ಅಶೋಕ ಪೂಜಾರಿ ಅವರನ್ನ ಕರೆಸಿ ಮಾತನಾಡಲಾಗಿದ್ದು, ಗೋಕಾಕ್ ನಲ್ಲಿ ಎಲ್ಲವೂ ಸರಿ ಹೋಗಲಿದೆ,  ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ ಆಗುತ್ತಾರೆ ಎಂಬ ಪ್ರಶ್ನೆಗೆ ಗೊತ್ತಿಲ್ಲಾ ಎಂದು ತೆರಳಿದ ಸಿದ್ದರಾಮಯ್ಯ. ಬೆಳಗಾವಿಯ ಖಾಸಗಿ ಹೊಟೇಲ್ ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬೆಳಗಾವಿಯಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿಕೆ.

Sat Apr 15 , 2023
ಬೆಳಗಾವಿಯಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿಕೆ. ಜಗದೀಶ್ ಶೆಟ್ಟರ್ ಪರ ಬ್ಯಾಟ್ ಮಾಡಿದ ಲಕ್ಷ್ಮಣ ಸವದಿ, ಜಗದೀಶ್ ಶೆಟ್ಟರ್ ಏನ್ ತಪ್ಪು ಮಾಡಿದ್ದಾರೆ..?  ಯಾಕೆ ಅವರಿಗೆ ಟಿಕೆಟ್ ಕೊಡುತ್ತಿಲ್ಲ. ಜಗದೀಶ್ ಶೆಟ್ಟರ್ ಅವರನ್ನು ಇಕ್ಕಟ್ಟಿಗೆ ಸಿಲುಕಿಸುವ ಯತ್ನ ನಡೆದಿದೆ. ಜಗದೀಶ್ ಶೆಟ್ಟರ್ ತಂದೆ ಕಾಲದಿಂದಲೂ ಸಂಘ ಪರಿವಾರದಲ್ಲಿ ಇದ್ದಾರೆ. ಪಕ್ಷಕ್ಕಾಗಿ ಹಲವು ವರ್ಷಗಳಿಂದ ದುಡಿದ್ದಾರೆ. ಅಭಿಮಾನಿಗಳ ಸಭೆಯ ಬಳಿಕ ಶೆಟ್ಟರ್ ತಮ್ಮ ನಿರ್ಧಾರ ಪ್ರಕಟ ಮಾಡಲಿದ್ದಾರೆ.   ಇತ್ತೀಚಿನ […]

Advertisement

Wordpress Social Share Plugin powered by Ultimatelysocial