ಬೆಳಗಾವಿಯಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿಕೆ. ಜಗದೀಶ್ ಶೆಟ್ಟರ್ ಪರ ಬ್ಯಾಟ್ ಮಾಡಿದ ಲಕ್ಷ್ಮಣ ಸವದಿ, ಜಗದೀಶ್ ಶೆಟ್ಟರ್ ಏನ್ ತಪ್ಪು ಮಾಡಿದ್ದಾರೆ..? ಯಾಕೆ ಅವರಿಗೆ ಟಿಕೆಟ್ ಕೊಡುತ್ತಿಲ್ಲ. ಜಗದೀಶ್ ಶೆಟ್ಟರ್ ಅವರನ್ನು ಇಕ್ಕಟ್ಟಿಗೆ ಸಿಲುಕಿಸುವ ಯತ್ನ ನಡೆದಿದೆ. ಜಗದೀಶ್ ಶೆಟ್ಟರ್ ತಂದೆ ಕಾಲದಿಂದಲೂ ಸಂಘ ಪರಿವಾರದಲ್ಲಿ ಇದ್ದಾರೆ. ಪಕ್ಷಕ್ಕಾಗಿ ಹಲವು ವರ್ಷಗಳಿಂದ ದುಡಿದ್ದಾರೆ. ಅಭಿಮಾನಿಗಳ ಸಭೆಯ ಬಳಿಕ ಶೆಟ್ಟರ್ ತಮ್ಮ ನಿರ್ಧಾರ ಪ್ರಕಟ ಮಾಡಲಿದ್ದಾರೆ.
https://play.google.com/store/apps/details?id=com.speed.newskannada