ಶ್ರೀ ಕ್ಷೇತ್ರ ಧರ್ಮಸ್ಥಳ ಕ್ಕೆ ಭೇಟಿ ನೀಡಿದ ಮಾಜಿ ಸಚಿವ ಈಶ್ವರಪ್ಪ
ಧರ್ಮಸ್ಥಳ ಮಂಜುನಾಥನಿಗೆ ವಿಶೇಷ ಪೂಜೆ ಸಲ್ಲಿಸಿದ ಈಶ್ವರಪ್ಪ
ಧರ್ಮಸ್ಥಳದಲ್ಲಿ ಮಾಜಿ ಸಚಿವ ಈಶ್ವರಪ್ಪ ಹೇಳಿಕೆ
ದೇಶದ ಗೃಹಸಚಿವ ಅಮಿತ್ ಶಾ ಸರ್ದಾರ್ ವಲ್ಲಬಾಯ್ ಪಟೇಲ್ ಪ್ರತಿರೂಪ
ದೇಶದ ರಕ್ಷಣೆ ಮಾಡುತ್ತಿರೋ ಅವರಿಗೆ ವೀರೇಂದ್ರ ಹೆಗ್ಗಡೆ ಅವರು ಪ್ರಸಾದ ಕೊಟ್ಟಿದ್ದಾರೆ
ಅದನ್ನು ನಾನು ಇಂದು ಅಮಿತ್ ಶಾ ಗೆ ತಲುಪಿಸುತ್ತೇನೆ
ಸಂಜೆ ಶಿವಮೊಗ್ಗ ಮತ್ತು ದಕ್ಷಿಣ ಕನ್ನಡ ವಿಭಾಗದ ಸಭೆ ಮಂಗಳೂರಿನಲ್ಲಿ ನಡೆಯಲಿದೆ
ಸಭೆಯಲ್ಲಿ ಭಾಗವಹಿಸುತ್ತೇನೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada