ಬಸ್‌ಗೆ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವು.

ಪಾಲ್ಘರ್ (ಮಹಾರಾಷ್ಟ್ರ): ಪಾಲ್ಘರ್ ಜಿಲ್ಲೆಯ ದಹಾನು ಪ್ರದೇಶದಲ್ಲಿ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಐಷಾರಾಮಿ ಬಸ್‌ಗೆ ಕಾರೊಂದು ಡಿಕ್ಕಿ ಹೊಡೆದು ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಬೆಳ್ಗಗೆ ನಡೆದಿದೆ.

ಕಾರು ಗುಜರಾತ್‌ನಿಂದ ಮುಂಬೈಗೆ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದಿದೆ. 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪಾಲ್ಘರ್ ಪೊಲೀಸರು ತಿಳಿಸಿದ್ದಾರೆ.

ಇನ್ನೂ ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannad

Please follow and like us:

Leave a Reply

Your email address will not be published. Required fields are marked *

Next Post

ಬೈಯಪ್ಪನಹಳ್ಳಿ-ಹೊಸೂರು ಪ್ರಯಾಣದ ಸಮಯದಲ್ಲಿ ಇಳಿಕೆ:

Tue Jan 31 , 2023
ಬೆಂಗಳೂರು, ಜನವರಿ 30: ಆಗ್ನೇಯ ಬೆಂಗಳೂರಿನ ಕಾರ್ಮೆಲಾರಂ ಮತ್ತು ಹೀಲಳಿಗೆ ನಡುವಿನ ರೈಲು ಮಾರ್ಗದ ಸುರಕ್ಷತಾ ತಪಾಸಣೆಯನ್ನು ಜನವರಿ 30 ರಂದು ನಡೆಸಲು ನಿರ್ಧರಿಸಲಾಗಿದ್ದು, ಫೆಬ್ರವರಿ ಆರಂಭದಲ್ಲಿ ರೈಲು ಮಾರ್ಗವನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಲಾಗುವುದು. ಈ 10.5 ಕಿಮೀ ವಿಸ್ತಾರವು 48 ಕಿಮೀ ಉದ್ದದ ಬೈಯಪ್ಪನಹಳ್ಳಿ-ಹೊಸೂರು ಮಾರ್ಗದ ಭಾಗವಾಗಿದೆ. ರೈಲ್ವೆ ಸುರಕ್ಷತಾ ಆಯುಕ್ತರು (ಸಿಆರ್‌ಎಸ್) ತಪಾಸಣೆ ನಡೆಸಿದ ನಂತರ ಇದರ ಕಾರ್ಯಾರಂಭವನ್ನು ನಿಗದಿಪಡಿಸಲಾಗುವುದು. ಬೆಂಗಳೂರು: ಬಸವೇಶ್ವರನಗರ ಜಂಕ್ಷನ್ ಮೇಲ್ಸೇತುವೆ ಸಂಚಾರಕ್ಕೆ ಮುಕ್ತ:CM […]

Advertisement

Wordpress Social Share Plugin powered by Ultimatelysocial