ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಹೆಚ್‌ಡಿಕೆ ಹೇಳಿಕೆ!

PSI ಹಗರಣದ ವಿಚಾರವಾಗಿ ಮಾಜಿ ಸಿಎಂ ಹೆಚ್‌ಡಿಕೆ ಹೇಳಿಕೆ

ಈ ವಿಚಾರವಾಗಿ ನನಗಿರುವ ಮಾಹಿತಿಯೇ ಬೇರೆ ಪೊಲೀಸ್ ಇಲಾಖೆಯಿಂದಲೇ ಮಾಹಿತಿ ಸೋರಿಕೆಯಾಗಿದೆ

ಚಾಮರಾಜಪೇಟೆಯಲ್ಲಿ ನಡೆದ ಘಟನೆಗೂ ಇದಕ್ಕೂ ದೊಡ್ಡ ಕಥೆ ಇದೇ

ಕಾಂಗ್ರೆಸ್ ನಾಯಕರ ಬಳಿ ದಾಖಲೆ ಎಲ್ಲಿದೆ ಅಶ್ವಥ್ ನಾರಾಯಣ ವಿರುದ್ಧ ದಾಖಲೆ ಎಲ್ಲಿದೆ

ಬಿಜೆಪಿಯ ಒಬ್ಬ ವಕ್ತಾರ ಕಮಲ್ ಪಂಥ್ ವಿರುದ್ಧ ಆರೋಪ ಮಾಡಿದ್ದರು

ಚಾಮರಾಜಪೇಟೆಯಲ್ಲಿ ನಡೆದ ಕೊಲೆಯ ವಿಚಾರವಾಗಿ ಆರೋಪ ಮಾಡಿದ್ದರು

ಪೊಲೀಸ್ ಇಲಾಖೆ ಆಕ್ಸಿಡೆಂಟ್ ಎಂದು ಹೇಳಿತ್ತು

ಆದರೆ ಬಿಜೆಪಿ ನಾಯಕರು ಉರ್ದು ವಿಚಾರವಾಗಿ ಗಲಾಟೆಯಾಗಿ ಕೊಲೆಯಾಯ್ತು ಎಂದು ಕಥೆ ಕಟ್ಟಿದ್ದರು

ಅಲ್ಲಿಂದ PSI ವಿಚಾರವಾಗಿ ಲಿಂಕ್ ಹೋಯ್ತು

ನಿಷ್ಠಾವಂತ ಪೊಲೀಸ್ ಅಧಿಕಾರಿಯ ಮೇಲೆ ಆರೋಪ ಮಾಡಿದ್ದ ಬಿಜೆಪಿಯ ವ್ಯಕ್ತಿ

ಆ ವ್ಯಕ್ತಿಗೆ ಈಗ ಕಲಬುರ್ಗಿಯಲ್ಲಿ ಅರೆಸ್ಟ್ ಆಗಿರುವವರ ಲಿಂಕ್ ಇತ್ತು

ಅದಕ್ಕಾಗಿ ಈಗ PSI ಹಗರಣ ಫಿಕ್ಸ್ ಆಗಿದೆ, ಇದು ದೊಡ್ಡ ಕಥೆ ಇದೇ

ಎಲ್ಲರೂ ದುಡ್ಡು ಕೊಟ್ಟು ಅಗಿದ್ದಾರೆ ಎನ್ನಲು ಆಗಲ್ಲ, 30 % ದುಡ್ಡು ಕೊಟ್ಟು ಆಗಿರಬಹುದು

30 – 40 % ಪ್ರಾಮಾಣಿಕವಾಗಿ ಪರೀಕ್ಷೆ ಬರೆದಿರಬಹುದು

ಪೊಲೀಸ್ ಇಲಾಖೆಯ ಪ್ರಾಮಾಣಿಕ ಅಧಿಕಾರಿ ಕಮಲ್ ಪಂಥ್ ಗೆ ಅವಮಾನ‌ ಮಾಡಿದ್ದರು ಬಿಜೆಪಿ ನಾಯಕರು

ಅದಕ್ಕಾಗಿ ಅವರ ಅಭಿಮಾನಿಗಳು ಸರ್ಕಾರಕ್ಕೆ ಬುದ್ಧಿ ಕಲಿಸಲು ಅವರೇ ಹೊರತೆಗೆದಿದ್ದಾರೆ, ಇದು ಸರ್ಕಾರದಿಂದ ಹೊರಬಂದಿಲ್ಲ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕೆಟ್ಟು ನಿಂತಿದ್ದ ಅಧಿಕಾರಿ ಜೀಪ್ ಆಯ್ತು ರಿಪೇರಿ... ಅರಣ್ಯಾಧಿಕಾರಿ ವಾಹನವೀಗ ಗಮನ ಸೆಳೆವ ಸ್ಮಾರಕ!

Wed May 4 , 2022
ಚಾಮರಾಜನಗರ: ಸರ್ಕಾರಿ ವಾಹನಗಳು ಕೆಟ್ಟು ನಿಂತರೇ ಇಲ್ಲವೇ ಹಳತಾದರೇ ಗುಜರಿಗೆ ಹಾಕುವುದು ಸಾಮಾನ್ಯ. ‌ಆದರೆ, ಇಲ್ಲಿ ಆ ರೀತಿ ಆಗದೇ ಜನಮನ ಗೆದ್ದ ಅಧಿಕಾರಿ ಬಳಸಿದ್ದ ಜೀಪನ್ನು ಕಾಪಿಡುವ ಪ್ರಯತ್ನ ಮಾಡಲಾಗಿದೆ‌. ಹೌದು‌‌‌…, ಕಾಡುಗಳ್ಳ ವೀರಪ್ಪನ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡು ಆತನ ಮೋಸಕ್ಕೆ ಬಲಿಯಾದ ಐಎಫ್ಎಸ್ ಅಧಿಕಾರಿ ಪಿ.ಶ್ರೀನಿವಾಸ್ ಬಳಸಿದ್ದ ಜೀಪು ಈಗ ಕೊಳ್ಳೇಗಾಲದಲ್ಲಿರುವ ಮಲೆಮಹದೇಶ್ವರ ವನ್ಯಜೀವಿಧಾಮ ಕಚೇರಿ ಆವರಣದಲ್ಲಿ ಸ್ಮಾರಕ ರೂಪ ಪಡೆದಿದೆ. ಪಾಲಾರ್ ಆರ್ ಎಫ್ಒ ಕಚೇರಿ ಸಮೀಪ […]

Advertisement

Wordpress Social Share Plugin powered by Ultimatelysocial