ಈಗಿನ ಚಾಮುಂಡೇಶ್ವರಿ ಶಾಸಕ ಏನು ಕಡೆದು ಕಟ್ಟೆ ಹಾಕಿದ್ದಾರೆ ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರ.
ಸಿದ್ದರಾಮಯ್ಯಗೆ ಸಾಫ್ಟ್ ಆಗಿಯೇ ತಿರುಗೇಟು ಕೊಟ್ಟ ಜಿ.ಟಿ ದೇವೇಗೌಡ.
ಸಿದ್ದರಾಮಯ್ಯ ಶಾಸಕ, ಸಚಿವ ಉಪ ಮುಖ್ಯಮಂತ್ರಿ, ಮುಖ್ಯಮಂತ್ರಿ ಎಲ್ಲಾ ಆದವರು.
ನಾನು ಕೇವಲ ಶಾಸಕ ಕೆಲವು ತಿಂಗಳ ಮಾತ್ರ ಮಂತ್ರಿಯಾಗಿದೆ.
ನಾನು ಸಿದ್ದರಾಮಯ್ಯ ನವರಷ್ಟು ಕೆಲಸ ಮಾಡಲು ಸಾಧ್ಯನಾ.
ನಾನು ಯಾವತ್ತು ನಾನೇ ಅಭಿವೃದ್ಧಿ ಮಾಡಿದ್ದೇನೆಂದು ಎಲ್ಲೂ ಹೇಳಿಲ್ಲಾ.
ಸಿದ್ದರಾಮಯ್ಯ ಅಭಿವೃದ್ಧಿ ಮಾಡಿದ್ಧಾರೆ ಎಂದು ಕ್ರೆಡಿಟ್ ಕೊಟ್ಟಿದ್ದೇನೆ.
ನಾನು ಏನು ಅಭಿವೃದ್ಧಿ ಕಾರ್ಯ ಮಾಡಿದ್ದೇನೆಂಬುದು ಕ್ಷೇತ್ರದ ಜನರಿಗೆ ಗೊತ್ತಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: