ಗದಗನಲ್ಲಿ ಎಸಿಬಿ ಬಲೆಗೆ ಬಿದ್ದ ಬಿಜೆಪಿ ಮುಖಂಡ 

 

ಗದಗನಲ್ಲಿ ಎಸಿಬಿ ಬಲೆಗೆ ಬಿದ್ದ ರಮೇಶ್ ಸಜ್ಜಗಾರ ಬಿಜೆಪಿ ಮುಖಂಡ  ಹೊರಗುತ್ತಿಗೆ ನರ್ಸ್ ಹುದ್ದೆ ಕೊಡಿಸುವುದಾಗಿ ಹಣದ ಬೇಡಿಕೆ ಇಟ್ಟಿದ್ದು 90 ಸಾವಿರ ಲಂಚದ ಹಣ ಪಡೆಯುವ ವೇಳೆ ಎಸಿಬಿ ರೇಡ್ ನಡೆದಿದೆ ಬಾಗಲಕೋಟೆ ಎಸಿಬಿ ಡಿವೈಎಸ್ಪಿ ಸುರೇಶ್ ರೆಡ್ಡಿ ನೇತೃತ್ವದಲ್ಲಿ ದಾಳಿಯಾಗಿದ್ದು ಗದಗ ಜಿಮ್ಸ್ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ನರ್ಸ್ ಹುದ್ದೆ ಕೊಡಿಸುವ ಭರವಸೆ ನೀಡಿ ಶ್ವೇತಾ ಎಂಬ ಫಲಾನುಭವಿಯಿಂದ ಹಣ ಪಡೆಯುತ್ತಿದ್ದ ವೇಳೆ ಎಸಿಬಿ ದಾಳಿ ಆಗಿದೆ ಗದಗನ ರಾಯಲ್ ವಿಲ್ಲಾ ಹೋಟೆಲ್ ನಲ್ಲಿ ರೆಡ್ ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಆರೋಪಿ ರಮೇಶ್ ಹಣ ತೆಗೆದುಕೊಳ್ಳುತ್ತಿದ್ದಾಗ ಎಸಿಬಿ ಕೈಗೆ ತಗಲು ಹಾಕಿಕೊಂಡ ಬಿಜೆಪಿ ಮುಖಂಡ ರಮೇಶ್ ಈ ಹಿಂದೆಯೂ ಅನೇಕರಿಗೆ ಉದ್ಯೋಗ ಕೊಡಿಸುವ ಭರವಸೆ ನೀಡಿ ಬೇರೆ ಬೇರೆ ಇಲಾಖೆಯಲ್ಲೂ ಉದ್ಯೋಗ ಕೊಡಿಸುತ್ತೇನೆ ಅಂತ ಅನೇಕರಿಂದ ಹಣ ಪಡೆದಿರುವ ಆರೋಪ ಇದೆ ಎಸಿಬಿ ಇನ್ಸ್ಪೆಕ್ಟರ್ ಆರ್.ಎಫ್ ದೇಸಾಯಿ ಹಾಗೂ ಸಿಬ್ಬಂದಿಗಳ ನೇತೃತ್ವದಲ್ಲಿ ತನಿಖೆ ಮುಂದುವರಿಕೆಯಾಗಿದೆ ರಾಯಲ್ ವಿಲ್ಲಾ ಹೋಟೆಲ್ ನಲ್ಲಿ ಆರೋಪಿ ವಶಕ್ಕೆ ಪಡೆದು ಕಡತಗಳ ಪರಿಶೀಲನೆ ಮಾಡಿದ್ದು ಗದಗ ಎಸಿಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ನನ್ನ ಪ್ರಕಾರ ವೀಕೆಂಡ್ ಕರ್ಫ್ಯೂ ಬೇಕಾಗಿಲ್ಲ ಎಂದ ಸಿದ್ದರಾಮಯ್ಯ

Wed Jan 19 , 2022
ವೀಕೆಂಡ್ ಕರ್ಫ್ಯೂಯಿಂದ ಕರೊನಾ ತಡೆ ಅಸಾಧ್ಯ ಎಂದು ಮಂಡ್ಯದ ಗೌಡಹಳ್ಳಿ ಗೇಟ್ ಬಳಿ ಮಾಜಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ,ವಾಕ್ಸಿನ್ ಮಾಡ್ಲಿ, ಕೋವಿಡ್ ನಿಯಮಾವಳಿಗಳನ್ನ ಕಟ್ಟುನಿಟ್ಟಾಗಿ ಮಾಡಲಿ ನನ್ನ ಪ್ರಕಾರ ವೀಕೆಂಡ್ ಕರ್ಫ್ಯೂ ಬೇಕಾಗಿಲ್ಲ ಎಂದ ಸಿದ್ದರಾಮಯ್ಯ,ಉಮೇಶ್ ಕತ್ತಿ ಮಂತ್ರಿಯಾಗಿರಲು ಲಾಯಕ್ಕಾ? ಸರ್ಕಾರ ನಡೆಸಲು ಲಾಯಕ್ಕ?ಮಂತ್ರಿ ಮಾಸ್ಕ್ ಹಾಕಲ್ಲ ಅಂದ್ರೆ ಬೇರೆಯವರೆಲ್ಲ ಯಾಕ್ ಮಾಸ್ಕ್ ಹಾಕಬೇಕು ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.ಜನರ ಮೇಲೆ ಕೇಸ್ ಹಾಕ್ತಾರೆ, ಮಂತ್ರಿ ಮೇಲೆ ಕೇಸ್ ಹಾಕಬೇಕೋ? ಬೇಡ್ವೋ?ಬಿಜೆಪಿಯವರು […]

Advertisement

Wordpress Social Share Plugin powered by Ultimatelysocial