ಅಂತಾರಾಷ್ಟ್ರೀಯ ಗಾಳಿ ಪಟ ಉತ್ಸವ ಕಾರ್ಯಕ್ರಮ ಹಿನ್ನೆಲೆ.

ಹುಬ್ಬಳ್ಳಿಯಲ್ಲಿ ಅಂತಾರಾಷ್ಟ್ರೀಯ ಗಾಳಿ ಪಟ ಉತ್ಸವ ಕಾರ್ಯಕ್ರಮ ಹಿನ್ನೆಲೆ

ಆರ ಸಿ ಬೀ ‌ಹಾಡು ಹಾಡಿ ಯುವಕರನ್ನ ರಂಜಿಸಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ

ಶ್ರೀ ವೆಂಕಟರಮಣ ದೇವಸ್ಥಾನ ಎದುರಿನ ಮೈದಾನದಲ್ಲಿ ನಡೆಯುತ್ತಿರೋ ಕಾರ್ಯಕ್ರಮ

ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜೋಶಿ,‌ ಮತ್ತು ರಾಪ್ ಸಾಂಗ್ ಖ್ಯಾತಿಯ ಆಲ್ ಓಕೆ.

ಆರ ಸಿ ಬೀ ಆರ ಸಿ ಬೀ ಎಂದು ಹಾಡಿದ ಕೇಂದ್ರ ಸಚಿವ ಜೋಶಿ

ಸಚಿವ ಜೋಶಿಗೆ ಸಾಥ್ ಕೊಟ್ಟ ಗಾಯಕರು ಅಲೋಕ್ ಆರ ಬಾಬು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannad

Please follow and like us:

Leave a Reply

Your email address will not be published. Required fields are marked *

Next Post

ಜಿಲ್ಲಾ ಸಮಿತಿ ಸದಸ್ಯ, ಉದ್ಯಮಿ ಅಶೋಕ್ ಕುಮಾರ್ ರೈ ಭಾನುವಾರ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ.

Sun Jan 22 , 2023
ಜಿಲ್ಲಾ ಸಮಿತಿ ಸದಸ್ಯ, ಉದ್ಯಮಿ ಅಶೋಕ್ ಕುಮಾರ್ ರೈ ಭಾನುವಾರ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ. ಪುತ್ತೂರಿನ ಇವರು ಮಾಜಿ ಮುಖ್ಯಮಂತ್ರಿ ಡಿ. ವಿ. ಸದಾನಂದ ಗೌಡ ಆಪ್ತರಾಗಿದ್ದರು. ಮಂಗಳೂರಿನಲ್ಲಿ ಭಾನುವಾರ ಮಧ್ಯಾಹ್ನ ನಡೆಯುವ ಕಾಂಗ್ರೆಸ್ ಪಕ್ಷದ ಸಮಾವೇಶದಲ್ಲಿ ಅಶೋಕ್ ಕುಮಾರ್ ರೈ ಪಕ್ಷ ಸೇರಲಿದ್ದಾರೆ. ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಅವರು, ಆತ್ಮೀಯರು, ಹಿತೈಷಿಗಳು ಮತ್ತು ಅಸಂಖ್ಯಾತ ಅಭಿಮಾನಿಗಳ ಜೊತೆಗೆ ನಾನು ಕಾಂಗ್ರೆಸ್ ಸೇರುತ್ತಿದ್ದೇನೆ ಎಂದು ಪೋಸ್ಟ್ ಹಾಕಿದ್ದಾರೆ. ಹಲವು ದಿನಗಳಿಂದ ಅಶೋಕ್ […]

Advertisement

Wordpress Social Share Plugin powered by Ultimatelysocial