ಆಟೋ ರಿಕ್ಷಾವೊಂದರಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಶ್ರೀರಾಮಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸತೀಶ್ ಹಾಗೂ ವಸಂತ ಎಂದು ಗುರುತಿಸಲಾಗಿದ್ದು,
ಬಂಧಿತರಿಂದ ಬರೋಬ್ಬರಿ 45 ಕೆಜಿ ಗಾಂಜಾ ಜಪ್ತಿ ಮಾಡಲಾಗಿದೆ. ಆರೋಪಿಗಳು ವಿಶಾಖಪಟ್ಟಣಂನಿಂದ ರೈಲಿನ ಮೂಲಕ ಬೆಂಗಳೂರಿಗೆ ಗಾಂಜಾ ತಂದು ಸಣ್ಣ ಸಣ್ಣ ಪ್ಯಾಕೇಟ್ ಗಳಾಗಿ ಮಾಡಿ ಮಾರಾಟ ಮಾಡುತ್ತಿದ್ದರೆಂದು ತಿಳಿದು ಬಂದಿದೆ.
ಇದನ್ನೂ ಓದಿ: ಸ್ಪೀಕರ್ ಸಿಎಂ ಯಡಿಯೂರಪ್ಪರ ರಬ್ಬರ್ ಸ್ಟಾಂಪ್.!
Please follow and like us:
Fri Mar 26 , 2021
ಇಂದಿನ ಭವಿಷ್ಯ Friday, March 26, 2021 ಮೇಷ ರಾಶಿ ಭವಿಷ್ಯ (Friday, March 26, 2021)ಹತಾಶೆಯ ಭಾವನೆ ನಿಮ್ಮನ್ನುಅವರಿಸಲು ಬಿಡಬೇಡಿ. ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಮನೆಯ ಕೆಲಸ ಸುಸ್ತು ಮಾಡುತ್ತದೆ ಮತ್ತು ನಿಮ್ಮನ್ನು ಮಾನಸಿಕ ಒತ್ತಡದಲ್ಲಿರಿಸುತ್ತದೆ. ಸಂತೋಷಕ್ಕಾಗಿ ಹೊಸ ಸಂಬಂಧವನ್ನು ಎದುರುನೋಡಬಹುದು ಈ ದಿನ ನಿಮ್ಮ ಪ್ರೀತಿ ಜೀವನದ ವಿಚಾರದಲ್ಲಿ ಅಸಾಧಾರಣವಾಗಿದೆ. ಪ್ರೀತಿ ಮಾಡುತ್ತಿರಿ. ವೃಷಭ ರಾಶಿ ಭವಿಷ್ಯ (Friday, March 26, 2021) ಸಂತಸದ ಪ್ರಯಾಣ […]