ಗ್ಯಾಸ್ ಸಿಲಿಂಡರ್ ಸ್ಪೋಟ ಒಂದೇ ಸೂರಿನ ಎರಡು ಮನೆ ಸುಟ್ಟು ಭಸ್ಮ..!

ಕೊಳ್ಳೇಗಾಲದಲ್ಲಿ ಗ್ಯಾಸ್ಸ್ ‌ ಸಿಲಿಂಡರ್ ಸ್ಪೋಟಗೊಂಡು ಒಂದೇ ಸೂರಿನ ಎರಡು ಮನೆಗಳು ಸುಟ್ಟು ಭಸ್ಮವಾಗಿರುವ ಘಟನೆ ಸತ್ತೇಗಾಲ ಗ್ರಾಮದಲ್ಲಿ ನಡೆದಿದೆ…ತಾಲ್ಲೂಕಿನ ಸತ್ತೇಗಾಲ ಗ್ರಾಮದ ಪರಿಶಿಷ್ಟ ಸಮುದಾಯದ ಕೋಟೆ ಬೀದಿಯ. ಚಿಕ್ಕರಾವಳಯ್ಯ ಹಾಗೂ ಮಂಜು ಎಂಬುವರ ಮನೆಯು ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಭಸ್ಮವಾಗಿದೆ…ಬೆಂಕಿ ಕಾಣಿಸಿಕೊಂಡ ವೇಳೆ ಅಪಾಯ ಅರಿತ ಎರಡು ಮನೆಯ ಮಂದಿ ಹೊರಕ್ಕೆ ಧಾವಿಸಿದ್ದು. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ. ಸಿಲಿಂಡರ್ ಸ್ಫೋಟದ ತೀವ್ರತೆ ಮನೆ ಯ ಮೇಲ್ಚಾವಣಿ ಹಾರಿಹೋಗಿದೆ. ಆನಂತರ ಸ್ಥಳಕ್ಕಾಗಾಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ..ಮನೆಯಲ್ಲಿ ಎರಡು ಲಕ್ಷ ಬೆಳೆ ಬಾಳುವ ಚಿನ್ನ, ಮುಂತಾದ ಎಲೆಕ್ಟ್ರಾನಿಕ್ ವಸ್ತುಗಳು ಸುಟ್ಟು ಭಸ್ಮ ವಾಗಿದೆ ಎಂದು ಮನೆಯ ಮಾಲೀಕರು ತಿಳಿಸಿದರು…

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಉತ್ತರ ಕನ್ನಡದಲ್ಲಿ ಮತ್ತೆ ದೇವಾಲಯದಲ್ಲಿ ಕಳ್ಳರು ಕೈಚಳ: ದೇವಾಸ್ಥಾನದ ಹುಂಡಿಯನ್ನೇ ಲೂಟಿ ಖದೀಮ 

Sun Dec 19 , 2021
ಉತ್ತರ ಕನ್ನಡದಲ್ಲಿ ಮತ್ತೆ ದೇವಾಲಯದಲ್ಲಿ ಕಳ್ಳರು ಕೈಚಳಕ ತೋರಿದ್ದು, ಜೈನರ ಭಕ್ತಿ ಕೇಂದ್ರವಾಗಿರುವ ಶಿರಸಿಯ ಸೋಂದಾದ ವಾದಿರಾಜ ಮಠದ ಕಾಣಿಕೆ ಹುಂಡಿಯಲ್ಲಿದ್ದ 13,000 ಹಾಗೂ 2 ಗ್ರಾಂ ತೂಕದ ಮೂರು ಬಂಗಾರದ ತಾಳಿ ಇರುವ ಕರಿಮಣಿ ಸರವನ್ನು ಕಳ್ಳರು ಕಳ್ಳತನ ಮಾಡಿದ್ದು ಪ್ರಕರಣ ಬೆಳಕಿಗೆ ಬಂದಿದೆ.ಈ ಕುರಿತು ಮಠದ ಸಿಸಿ ಕ್ಯಾಮರಾ ವನ್ನು ಪರಿಶೀಲಿಸಿದಾಗ ಶ್ರೀ ಕ್ಷೇತ್ರಪಾಲ ಆದಿನಾಥ ಮಂದಿರ, ಪಾರ್ಶ್ವನಾಥ ಮಂದಿರ, ವೆಂಕಟ್ರಮಣ ದೇವಸ್ಥಾನ ಗಳಿಗೆ ಸೇರಿದ ಕಾಣಿಕೆ […]

Advertisement

Wordpress Social Share Plugin powered by Ultimatelysocial