ಫೆಬ್ರುವರಿ 3 ಹಾಗೂ 4ರಂದು ಎರಡನೇ ಹಂತದ ‘ ಪ್ರಜಾಧ್ವನಿ ಯಾತ್ರೆ’ಗೆ ಕೈ ಪಡೆ ಸಜ್ಜು….
ಭ್ರಷ್ಟ, ಜನವಿರೋಧಿ, ದುರಾಡಳಿತ, ಬಿಜೆಪಿ ಸರ್ಕಾರ ತೊಲಗಿಸಲು ಜನರು ಕಾತುರರಾಗಿದ್ದಾರೆ..
ಇಂದು ಭಾಲ್ಕಿ ಹಾಗೂ ಔರಾದಯಲ್ಲಿ ನಡೆಯಲಿರುವ ಪ್ರಜಾ ಧ್ವನಿ ಕಾರ್ಯಕ್ರಮಕ್ಕೆ ಕನಿಷ್ಠ 50 ಸಾವಿರ ಕಾರ್ಯಕರ್ತರು ಸೇರುವ ನಿರೀಕ್ಷೆ…
ಇಂದು ಭಾಲ್ಕಿಯಲ್ಲಿ ನಡೆಯಲಿರುವ ಪ್ರಜಾ ಧ್ವನಿ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ಜರಗಲಿದೆ ಕೆಪಿಸಿಸಿ ಕಾರ್ಯಾಧ್ಯಕ್ಷ ಶಾಸಕ ಈಶ್ವರ್ ಖಂಡ್ರೆ ಭಾಲ್ಕಿಯಲ್ಲಿ ಹೇಳಿಕೆ….
ಗಡಿ ಬೀದರ್ ಜಿಲ್ಲೆಯಲ್ಲಿ ಪ್ರಜಾ ಧ್ವನಿ ಕಾರ್ಯಕ್ರಮ…
ಕಲ್ಯಾಣ ಕರ್ನಾಟಕದ ಗಡಿ ಬೀದರ್ ಜಿಲ್ಲೆಯ ಬಸವಕಲ್ಯಾಣ ಮತ್ತು ಭಾಲ್ಕಿಯಲ್ಲಿ ಪ್ರಜಾಧ್ವನಿ ಕಾರ್ಯಕ್ರಮ ಕಾರ್ಯಕ್ರಮಕ್ಕೆ ಮಾಜಿ ಸಿಎಂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನಾಳೆ ಬೀದರ್ ಜಿಲ್ಲೆಗೆ ಆಗಮನ…
ಭೀಮಣ್ಣಾ ಖಂಡ್ರೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜ್ ಆವರಣದಲ್ಲಿ ನಾಳೆ ಸಾಯಂಕಾಲ 4 ಗಂಟೆಗೆ ಪ್ರಜಾಧ್ವನಿ ಕಾರ್ಯಕ್ರಮ ಕಾರ್ಯಕ್ರಮದ ಸ್ಥಳ ವೀಕ್ಷಣೆ ಮಾಡಿದ ಕೆಪಿಸಿಸಿ ಕಾರ್ಯಧ್ಯಕ್ಷ ಶಾಸಕ ಈಶ್ವರ್ ಖಂಡ್ರೆ…..
ಭಾಲ್ಕಿಯಲ್ಲಿ ನಡೆಯಲಿರುವ ಪ್ರಜಾಧ್ವನಿ ಕಾರ್ಯಕ್ರಮಕ್ಕೆ ಕನಿಷ್ಠ 50 ಸಾವಿರ ಜನ ಸೇರುವ ನಿರೀಕ್ಷೆ ಕೆಪಿಸಿಸಿ ಕಾರ್ಯಧ್ಯಕ್ಷ ಶಾಸಕ ಈಶ್ವರ ಖಂಡ್ರೆ ಹೇಳಿಕೆ.…
ಈ ಭ್ರಷ್ಟ ,ಜನವಿರೋಧಿ, ದುರಾಡಳಿತ, ಬಿಜೆಪಿ ಸರ್ಕಾರದ ಎಷ್ಟು ತೊಲಗಿಸಲು ಜನರು ಕಾತುರದಲ್ಲಿದ್ದಾರೆ…
ಇಂದು ನಡೆಯಲಿರುವ ಪ್ರಜಾಧ್ವನಿ ಕಾರ್ಯಕ್ರಮ ಅತ್ಯಂತ ಯಶಸ್ವಿಗೊಳಲಿದೆ ಎಂಬ ಭರವಸೆ ನನಗಿದೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ….
ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪ್ರಜಾಧ್ವನಿ ಕಾರ್ಯಕ್ರಮಕ್ಕೆ ಭಾಗವಹಿಸುವ ಮೂಲಕ ಯಶಸ್ವಿಗೊಳಿಸಬೇಕೆಂದು ಕೆಪಿಸಿಸಿ ಕಾರ್ಯಧ್ಯಕ್ಷ ಶಾಸಕ ಈಶ್ವರ್ ಬಿ ಖಂಡ್ರೆ ಕಾರ್ಯಕರ್ತರಲ್ಲಿ ಮನವಿ ಮಾಡಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada