ತೆಲಂಗಾಣದ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ಭಾಗ್ಯನಗರ (ತೆಲಂಗಾಣ) – ಭಾರತದ ಸಂವಿಧಾನವನ್ನು ಹೊಸದಾಗಿ ಬರೆಯುವ ಅವಶ್ಯಕತೆ ಇದೆ. ದೇಶದ ಎಲ್ಲಾ ನಾಯಕರು ಭೇಟಿ ಮಾಡಿ ಅವರೊಂದಿಗೆ ಈ ವಿಷಯವಾಗಿ ಚರ್ಚಿಸುವ ಮೂಲಕ ಅವರಿಗೆ `ನನ್ನ ಜೊತೆ ಹೋರಾಡುವರೆ ?’, ಎಂದು ಕೇಳುವೆನು.ಅದರ ನಂತರ ದೇಶಕ್ಕಾಗಿ ಹೋರಾಡುವ ಘೋಷಣೆ ಮಾಡುವೆನು. ದೇಶದಲ್ಲಿ ಕ್ರಾಂತಿಯ ಅವಶ್ಯಕತೆ ಇದೆ, ಎಂದು ತೆಲಂಗಾಣದ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಇವರು ಒಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada
Please follow and like us: