ರಾತ್ರಿ ವೇಳೆ ಗುಡುಗು ಸಹಿತ ಬಿರುಗಾಳಿ ಮಳೆ.
ಚನ್ನಗಿರಿ ತಾಲ್ಲೂಕು ಸೇರಿದಂತೆ ಹಲವೆಡೆ ಮಳೆ ಆರ್ಭಟ.ಗುಡುಗು ಸಿಡಿಲಿಗೆ 40 ಕ್ಕೂ ಅಧಿಕ ಕುರಿ ಮೇಕೆ ಸಾವು.
ಗೊಲ್ಲರಹಳ್ಳಿಯ ಚಿತ್ತಪ್ಪ, ಕಾಟಪ್ಪ ಎಂಬುವರಿಗೆ ಸೇರಿದ ಕುರಿ ಮೇಕೆ.ಕುರಿಗಾಯಿಗೆ ಲಕ್ಷಾಂತರ ರೂಪಾಯಿ ನಷ್ಟ.
ದಾವಣಗೆರೆಯ ಪಿಜೆ ಬಡಾವಣೆಯಲ್ಲಿ ತೆಂಗಿನ ಮರಕ್ಕೆ ಬಡಿದ ಸಿಡಿಲು.ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗಳಲ್ಲಿನ ಇಲೆಕ್ಟ್ರಾನಿಕ್ ಉಪಕರಣಗಳಿಗೆ ಹಾನಿ.ಸಿಡಿಲು ಬಡಿದಿದ್ದರಿಂದ ತೀವ್ರ ಆತಂಕಕ್ಕೆ ಒಳಗಾಗಿದ್ದ ಜನರು.
ಬಳಿಕ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ ಅಗ್ನಿಶಾಮಕ ಸಿಬ್ಬಂದಿ.ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: