ಸಿಐಡಿ ಕಚೇರಿಗೆ ಹಿರಿಯ ವಕೀಲ ರಂಗನಾಥ್ ಭೇಟಿ!

ಪ್ರಕರಣದಲ್ಲಿ ಕೆಳಮಟ್ಟದಲ್ಲಿ ಅಕ್ರಮ ಎಸಗಿರುವವರನ್ನು ಮಾತ್ರ ವಿಚಾರಣೆ ನಡೆಸಲಾಗ್ತಿದೆ

ಮೇಲ್ಮಟ್ಟದಲ್ಲಿರುವವರಿಗೆ ನೋಟಿಸ್ ಕೂಡ ನೀಡ್ತಿಲ್ಲ

ವಿಚಾರಣೆ ಕೂಡ ನಡೆಸಲಾಗ್ತಿಲ್ಲ

ಬಿ.ವೈ.ವಿಜಯೇಂದ್ರ,ಅಶ್ವತ್ಥ್ ನಾರಾಯಣ್,ಅಮೃತ ಪೌಲ್

ಡಿಜಿ &ಐಜಿಪಿ‌ಪ್ರವೀಣ್ ಸೂದ್,ರವಿ ಡಿ ಚನ್ನಣ್ಣನವರ್ ಸೇರಿದಂತೆ ಇತರರನ್ನು ವಿಚಾರಣೆಗೆ ಒಳಪಡಿಸಬೇಕು

ಸಿಐಡಿ ಡಿಜಿಪಿಗೆ ಮನವಿ ಮಾಡಲು ಆಗಮಿಸಿರುವ ವಕೀಲರು

ಮನವಿ ಮಾಡಲಿರುವವ ಹಿರಿಯ ವಕೀಲ ರಂಗನಾಥ್ ಹಾಗೂ ವಕೀಲರ ತಂಡ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಜಲಸಂಪನ್ಮೂಲ ಇಲಾಖೆಯ ಸಭೆ!

Wed May 4 , 2022
ಬೆಂಗಳೂರು, ಮೇ 04 : 2022- 23 ನೇ ಆಯವ್ಯಯದಲ್ಲಿ ಘೋಷಣೆಯಾಗಿರುವ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಜಲಸಂಪನ್ಮೂಲ ಇಲಾಖೆಯ ಸಭೆ ಜರುಗಿತು. ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ,ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್,ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಅಭಿವೃದ್ಧಿ ಆಯುಕ್ತೆ ಹಾಗೂ ಅಪರ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ,ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್ ಪ್ರಸಾದ್,ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ […]

Advertisement

Wordpress Social Share Plugin powered by Ultimatelysocial