ಚಿತ್ರದುರ್ಗ ಜಿಲ್ಲೆಯ ಬೀಮಸಮುದ್ರ ಗ್ರಾಮ.PSI ಅಕ್ರಮ ವಿಚಾರಕ್ಕೆ ಪ್ರತಿಕ್ರಿಯೆ.
ಒಮ್ಮೆ ಅನ್ಯಾಯ ಆಗಿದೆ ಅಂದರೆ ವ್ಯಾಪಕತೆ ಗೊತ್ತಾಗಲ್ಲ.ಅದೇ ಅಭ್ಯರ್ಥಿಗಳಿಗೆ ಪರೀಕ್ಷೆ ನೀಡುತ್ತೇವೆ.
ನೋಟಿಫಿಕೇಷ್ ಕ್ಯಾನ್ಸಲ್ ಮಾಡಿಲ್ಲ, ಮರು ಪರೀಕ್ಷೆ ಮಾಡುತ್ತೇವೆ.ಯಾವುದೇ ಕಳಂಕಿತ ADGP ಅವರಲ್ಲ, ಸಿದ್ದರಾಮಯ್ಯ ಅವರು ಹೇಳುತ್ತಾರೆ.
ಕೇವಲ ವರ್ಗಾವಣೆ ಮಾತ್ರ ಅಷ್ಟೇ, ಕಳಂಕಿತರಲ್ಲ.ಭಾಷ ರಾಜಕಾರಣ ಬಿಜೆಪಿ ಮಾಡುತ್ತಿದೆ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ.
ಮೊದಲು ಸಿದ್ದರಾಮಯ್ಯ ಸುದೀಪ್ ಟ್ವೀಟ್ ಗೆ ಹಸಿವಿನಿಂದ ಭಾಷೆ ಬಗ್ಗೆ ಮಾತಾಡಿದ್ದಾರೆ.
ನಾವು ಭಾಷೆ ಬಗ್ಗೆ ಅಭಿಮಾನದಿಂದ ಮಾತನಾಡಿದ್ರು ಸಹಿಸಲ್ಲ.ರಾಗಿ ಖರೀದಿ ಕುರಿತು ಚರ್ಚೆ ಮಾಡಿದ್ದೇನೆ, ನಾಳೆ ನಾನು ಹೋಗುತ್ತಿದ್ದೇನೆ.
ಅಧಿಕಾರಿಗಳ ಜೊತೆಗೆ ಚರ್ಚಿಸಿ ನಾಳೆ ನಾಡಿದ್ದು ತೀರ್ಮಾನ ಮಾಡುತ್ತೇವೆ.ಒಪ್ಪಿಗೆ ನೀಡಿದ ಬಳಿಕ ಹೆಚ್ಚುವರಿ ರಾಗಿ ಖರೀದಿಗೆ ಅವಕಾಶ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: