ಹೂಡಿಕೆದಾರರು ಕರ್ನಾಟಕವನ್ನು ದೂರವಿಡುತ್ತಿದ್ದಾರೆ ಎಂದು ಹೇಳಿದ್ದ,ಸಿದ್ದರಾಮಯ್ಯ!

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿರುವುದರಿಂದ ಹೂಡಿಕೆದಾರರು ಕರ್ನಾಟಕದಿಂದ ತಮಿಳುನಾಡಿಗೆ ತೆರಳುತ್ತಿದ್ದಾರೆ

ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಶುಕ್ರವಾರ ಹೇಳಿದ್ದಾರೆ.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ‘ರಾಜ್ಯ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿದೆ.

ಹೀಗಾಗಿ 10,000 ಜನರಿಗೆ ಉದ್ಯೋಗ ನೀಡುವ ಸಾಮರ್ಥ್ಯ ಹೊಂದಿರುವ ಓಲಾ ತಮಿಳುನಾಡಿಗೆ ಸ್ಥಳಾಂತರಗೊಂಡಿತು. ಇದೇ ರೀತಿ ಮುಂದುವರಿದರೆ ಹೂಡಿಕೆದಾರರು

ರಾಜ್ಯದಲ್ಲಿ ಬಂಡವಾಳ ಹೂಡಲು ಮುಂದೆ ಬರುವುದಿಲ್ಲ’ಎಂದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಇಂಧನ ಬೆಲೆ ಏರಿಕೆ ಬಗ್ಗೆ ಕೇಂದ್ರ, ಕರ್ನಾಟಕ ಸರ್ಕಾರವನ್ನು ಟಾರ್ಗೆಟ್ ಮಾಡಿದ್ದ,ಕುಮಾರಸ್ವಾಮಿ!

Sat Apr 9 , 2022
ಬೆಲೆ ಏರಿಕೆ ವಿರುದ್ಧ ಶುಕ್ರವಾರ ಜೆಡಿಎಸ್ ಪ್ರತಿಭಟನೆ ನಡೆಸಿ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ಕುಮಾರಸ್ವಾಮಿ, ಬೊಮ್ಮಾಯಿ ಮೌನ ಬೊಮ್ಮಾಯಿ ಆದರು. ಬಿಜೆಪಿಯವರು ಮನಮೋಹನ್ ಸಿಂಗ್ ಅವರ ಮೌನವನ್ನು ಮೊದಲು ಪ್ರಶ್ನಿಸುತ್ತಿದ್ದರು ಆದರೆ ಇಂದು ಬೊಮ್ಮಾಯಿ ಅದೇ ರೀತಿ ತಿರುಗಿದ್ದಾರೆ. ಇಂಧನ, ಅಡುಗೆ ಅನಿಲ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಬಗ್ಗೆ ಕೇಂದ್ರ ಮತ್ತು ರಾಜ್ಯಗಳೆರಡನ್ನೂ […]

Advertisement

Wordpress Social Share Plugin powered by Ultimatelysocial