ಬಾಲಕಿ ಮೇಲೆ ಅತ್ಯಾಚಾರ  ಖಂಡಿಸಿ ಧರಣಿ..!!

ಅಪ್ರಾಪ್ತೆ ಬಾಲಕಿ ಮೇಲೆ ಅತ್ಯಾಚಾರ  ಖಂಡಿಸಿ ಬಿಜಾಪುರ ಜಿಲ್ಲೆ ಸಿಂದಗಿಯಲ್ಲಿ ಬಾಲಕಿಯ ಪೋಷಕರು ಸೇರಿದಂತೆ ಸಾರ್ವಜನಿಕರು  ಪ್ರತಿಭಟನೆ ಮಾಡಿದ್ರು. ತಾಲೂಕಿನ ಬ್ಯಾಕೋಡ್ ಪಂಚಾಯತಿ ವ್ಯಾಪ್ತಿಯ ಅಂತರಂಗಿ ಗ್ರಾಮದ ಬಾಲಕಿ ಮೇಲೆ ಅತ್ಯಾಚಾರ ನಡೆಸಲಾಗಿತ್ತು. ಅಸಯ್ಯ ಕೃತ್ಯದಲ್ಲಿ ಭಾಗಿಯಾದ ವ್ಯಕ್ತಿಯನ್ನು  ಗಲ್ಲಿಗೇರಿಸಬೇಕೆಂದು  ಪಟ್ಟಣದ ವಿವೇಕಾನಂದ ವೃತ್ತದಲ್ಲಿ  ಪ್ರತಿಭಟನೆ ನಡೆಸಿದರು.ಇದೇ ವೇಳೆ  ತಹಸಿಲ್ದಾರ್ ಸಂಜೀವ್ ಕುಮಾರ್ ದಾಸರ್ ಅವರಿಗೆ ಮನವಿ ಪತ್ರ ಸಲ್ಲಿಸಿದ್ರು .

 

ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ :

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕನ್ನಡಕ್ಕಾಗಿ ನಾವು ಅಭಿಯಾನಕ್ಕೆ ಚಾಲನೆ

Thu Oct 28 , 2021
  ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಕನ್ನಡಕ್ಕಾಗಿ ನಾವು ಅಭಿಯಾನಕ್ಕೆ ಬಿಬಿಎಂಪಿ ಕೇಂದ್ರ  ಕಛೇರಿಯ ಆವರಣದ ಮುಂಭಾಗದಲ್ಲಿ ಮಾನ್ಯ ಆಡಳಿತಗಾರರ ಸಮ್ಮುಖದಲ್ಲಿ ಚಾಲನೆ ನೀಡಲಾಯಿತು.ಅಭಿಯಾನದ ಅಂಗವಾಗಿ ಪಾಲಿಕೆ ಅಧಿಕಾರಿ,ನೌಕರರುಗಳು, 1000ಕ್ಕೂ ಹೆಚ್ಚು ಅಧಿಕಾರಿ,ನೌಕರರು ಭಾಗವಹಿಸಿ ನಾಡಗೀತೆ, ಬಾರಿಸು ಕನ್ನಡ ಡಿಂಡಿಮವ, ನಿತ್ಯೋತ್ಸವ ಹಾಗೂ ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು ಎಂಬ ಗೀತೆಗಳನ್ನು ಹಾಡಲಾಯಿತು ಹಾಗೂ ಸಂಕಲ್ಪ ವನ್ನು ತೆಗೆದುಕೊಳ್ಖಲಾಯಿತು…ಈ ವೇಳೆ ವಿಶೇಷ  ಆಯುಕ್ತರುಗಳು ಅಧಿಕಾರಿ,ನೌಕರರುಗಳು ಉಪಸ್ಥಿತರಿದ್ದರು ಹಾಗೂ ಬಿಬಿಎಂಪಿಯ ಎಲ್ಲಾ ವಲಯಗಳಲ್ಲಿಯೂ […]

Advertisement

Wordpress Social Share Plugin powered by Ultimatelysocial