ರಾಜ್ಯದ ಜನತೆಗೆ ರಂಜಾನ್ ಹಬ್ಬ ಶುಭಕೋರುತ್ತೇನೆ.
ಹಿಂದೂ ಮುಸ್ಲಿಂ ಒಂದೇ ತಾಯಿಯ ಮಕ್ಕಳಂತೆ ಬದುಕಬೇಕು.ಎಲ್ಲರೂ ಕೂಡ ಸಹಕಾರ ನೀಡಬೇಕು.
ನಾನೂ ಹಿಂದೆ ಹೇಳಿದಂತೆ ರಾಜ್ಯ ಪ್ರವಾಸ ಮಾಡುತ್ತಿದ್ದೇನೆ.ಬರುವ ವಿಧಾನ ಸಭಾ ಚುನಾವಣೆಯಲ್ಲಿ 150ಸ್ಥಾನ ಗೆಲ್ಲುತ್ತೇವೆ.
ಶಿವಮೊಗ್ಗ ಜಿಲ್ಲೆಯಲ್ಲಿ ಆರು ಸ್ಥಾನ ಜೊತೆಗೆ ಭದ್ರಾವತಿ ಕ್ಷೇತ್ರದಲ್ಲೂ ನಾವು ಗೆಲ್ಲುತ್ತೇವೆ.ಏರ್ ಪೋರ್ಟ್ ಗೆ ನನ್ನ ಹೆಸರು ಇಡುವುದು ಸೂಕ್ತವಲ್ಲ.
ಸ್ವಾತಂತ್ರ್ಯ ಹೋರಾಟಗಾರ ಹೆಸರು ಸೇರಿದಂತೆ ಮಹಾನೀಯರ ಹೆಸರು ಇಡುವಂತೆ ಈಗಾಗಲೇ ನಾನು ಹೇಳಿದ್ದೇನೆ.
545 ಪಿಎಸ್ ಐ ನೇಮಕಾತಿ ಹಗರಣ ಕ್ಕೆ ಸಂಭವಿಸಿದಂತೆ ಮುಖ್ಯಮಂತ್ರಿ ಗಳು ಕ್ರಮ ಕೈ ಗೊಂಡಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: