ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿಕೆ..!

ರಾಜ್ಯದ ಜನತೆಗೆ ರಂಜಾನ್ ಹಬ್ಬ ಶುಭಕೋರುತ್ತೇನೆ.

ಹಿಂದೂ ಮುಸ್ಲಿಂ ಒಂದೇ ತಾಯಿಯ ಮಕ್ಕಳಂತೆ ಬದುಕಬೇಕು.ಎಲ್ಲರೂ ಕೂಡ ಸಹಕಾರ ನೀಡಬೇಕು.

ನಾನೂ ಹಿಂದೆ ಹೇಳಿದಂತೆ ರಾಜ್ಯ ಪ್ರವಾಸ ಮಾಡುತ್ತಿದ್ದೇನೆ.ಬರುವ ವಿಧಾನ ಸಭಾ ಚುನಾವಣೆಯಲ್ಲಿ 150ಸ್ಥಾನ ಗೆಲ್ಲುತ್ತೇವೆ.

ಶಿವಮೊಗ್ಗ ಜಿಲ್ಲೆಯಲ್ಲಿ ಆರು ಸ್ಥಾನ ಜೊತೆಗೆ ಭದ್ರಾವತಿ ಕ್ಷೇತ್ರದಲ್ಲೂ ನಾವು ಗೆಲ್ಲುತ್ತೇವೆ.ಏರ್ ಪೋರ್ಟ್ ಗೆ ನನ್ನ ಹೆಸರು ಇಡುವುದು ಸೂಕ್ತವಲ್ಲ.

ಸ್ವಾತಂತ್ರ್ಯ ಹೋರಾಟಗಾರ ಹೆಸರು ಸೇರಿದಂತೆ ಮಹಾನೀಯರ ಹೆಸರು ಇಡುವಂತೆ ಈಗಾಗಲೇ ನಾನು ಹೇಳಿದ್ದೇನೆ.

545 ಪಿಎಸ್ ಐ ನೇಮಕಾತಿ ಹಗರಣ ಕ್ಕೆ ಸಂಭವಿಸಿದಂತೆ ಮುಖ್ಯಮಂತ್ರಿ ಗಳು ಕ್ರಮ ಕೈ ಗೊಂಡಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ..!

Fri Apr 29 , 2022
ಅಕ್ರಮದಲ್ಲಿ ಭಾಗಿಯಾಗಿರುವ ಆರು ಜನರಿಗೆ ಮೇಡಿಕಲ್ ಟೆಸ್ಟ್ ಗೆ ಕರೆದೊಯ್ದ ಸಿಐಡಿ ದಿವ್ಯಾ ಹಾಗರಗಿ , ಸುರೇಶ್ , ಅರ್ಚನಾ , ಸುನಿತಾ , ಕಾಳಿದಾಸ್ , ಸದ್ದಾಂ ಆರು ಜನರನ್ನ ವೈದ್ಯಕೀಯ ತಪಾಸಣೆ. ಕಲಬುರಗಿ ನಗರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದ ಸಿಐಡಿ ಅಧಿಕಾರಿಗಳು ವೈದ್ಯಕೀಯ ತಪಾಸಣೆ ಬಳಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಿರುವ ಸಿಐಡಿ ಕಲಬುರಗಿ ಮಗರದ 3 ನೇ ಜೆ ಎಮ್ ಎಫ್ ಸಿ ನ್ಯಾಯಾಧಿಶರ ಮುಂದೆ ಹಾಜರುಪಡಿಸಲಿರುವ […]

Advertisement

Wordpress Social Share Plugin powered by Ultimatelysocial