ಪೌಷ್ಟಿಕ ಆಹಾರ ಕಾರ್ಯಕ್ರಮ ಮತ್ತು ಗಡಿಲಿಂಗದಳ್ಳಿ ಗ್ರಾಮ ಪಂಚಾಯತ್ ಅದ್ಯಕ್ಷರಿಗೆ ಎಲ್ಲಾ ಸದಸ್ಯರಿಗೆ ಸನ್ಮಾನ ಕಾರ್ಯಕ್ರಮ

ಕಲ್ಬುರ್ಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಗಡಿಲಿಂಗದಳ್ಳಿ ಗ್ರಾಮದ ಅಂಗನವಾಡಿ ಕೇಂದ್ರ 1ರಲ್ಲಿ ಇಂದು ಚಿಂಚೋಳಿ ತಾಲ್ಲೂಕಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಂಗನವಾಡಿ ಸೂಪರ್ವೆಜರ್ ಆದ ಸರೋಜ ಅವರ ನೇತ್ರತ್ವದಲ್ಲಿ ಪೌಷ್ಟಿಕ ಆಹಾರ ಕಾರ್ಯಕ್ರಮ ಮತ್ತು ಗಡಿಲಿಂಗದಳ್ಳಿ ಗ್ರಾಮ ಪಂಚಾಯತ್ ಅದ್ಯಕ್ಷರಿಗೆ ಎಲ್ಲಾ ಸದಸ್ಯರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಂಡಿದ್ದರು.

ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಗೌರಿಶಂಕರ ಉಪ್ಪಿನ ಸದಸ್ಯರಾ ಶಿವಕುಮಾರ್ ಬಸಪ್ಪ ನಾಗಪ್ಪ ಜಗನ್ನಾಥ ಮತ್ತು ಅಂಗನವಾಡಿ ಎಲ್ಲಾ ಕಾರ್ಯಕರ್ತರು ಸಹಾಯಕಿಯರು ಮತ್ತು ಊರಿನ ಗ್ರಾಮಸ್ಥರೆಲ್ಲರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು…

ವರದಿ… ಸಂಗಪ್ಪ ದಂಡಿನ

Please follow and like us:

Leave a Reply

Your email address will not be published. Required fields are marked *

Next Post

ಕುಡಿದ ಅಮಲಿನಲ್ಲಿ ಕಾರ್ ಗ್ಲಾಸ್ ಪೀಸ್ ಪೀಸ್.!

Wed Mar 24 , 2021
ನಗರದ ಕತ್ರಿಗುಪ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಿಡಿಗೇಡಿಗಳು ಮನೆ ಮುಂದೆ ನಿಲ್ಲಿಸಿದ ಸುಮಾರು 25ಕ್ಕೂ ಹೆಚ್ಚು ವಾಹನಗಳ ಗಾಜುಗಳನ್ನು ಹೊಡೆದು ಪುಂಡಾಟಿಕೆ ಮೆರೆದಿದ್ದಾರೆ. ನಿನ್ನೆ ಸಂಜೆ  ಸುಮಾರು 6:30 ರ ಸಮಯದಲ್ಲಿ  ಮದ್ಯದ ಅಮಲಿನಲ್ಲಿ ವಾಹನಗಳ ಮೇಲೆ ಮಚ್ಚಿನಿಂದ ಹೊಡೆದಿದ್ದಾರೆ. ಈ ಪರಿಣಾಮ ಕಾರಿನ ಗಾಜುಗಳು ಸಂಪೂರ್ಣ  ನುಚ್ಚುನೂರಾಗಿದೆ. ಈಗಾಗಲೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಈ ಘಟನೆ ಕತ್ರಿಗುಪ್ಪೆಯ ಸುತ್ತಮುತ್ತಲಿನ ಜನರಲ್ಲಿ ಆತಂಕ ಸೃಷ್ಟಿಸಿದೆ.  ಇನ್ನು ಸಿಲಿಕಾನ್ […]

Advertisement

Wordpress Social Share Plugin powered by Ultimatelysocial