ದಿಡ್ಡಿ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿ ಹೇಳಿಕೆ.ಈ ಘಟನೆಯನ್ನ ನೋಡಿದ್ರೆ ಪೂರ್ವನಿಯೋಜಿತ ಅನಿಸುತ್ತೆ.
ಇದೊಂದು ಭಾವನೆಗಳಿಂದ ಕೆರಳಿದ ಘಟನೆ ಅಲ್ಲ ಇದು ದೇವಾಲಯಗಳ ಮೇಲೆ ಪೊಲೀಸರ ಮೇಲೆ ದಾಳಿಯನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ.ಗಲಭೆಗೆ ಯಾರೇ ಕಾರಣರಾದವರನ್ನು ಸಹ ನಾವು ಬಿಡೋದಿಲ್ಲ ಈಗಾಗಲೇ ಕೆಲ ಸಂಘಟನೆಗಳ ನಾಯಕರ ಬಂಧನ ಆಗಿದೆ.ಗೃಹ ಸಚಿವ ಅಸಮರ್ಥ ಎನ್ನುವ ಸಿದ್ದರಾಮಯ್ಯ ಹೇಳಿಕೆ ವಿಚಾರ ಸಿದ್ದರಾಮಯ್ಯನವರೆ 5 ವರ್ಷ ಅಸಮರ್ಥವಾಗಿ ಆಡಳಿತ ಮಾಡಿದ್ದಾರೆ.ಅವರಷ್ಟು ಅಸಮರ್ತರು ನಮ್ಮ ಗೃಹ ಸಚಿವರಲ್ಲ ಸಿದ್ದರಾಮಣ್ಣ ಸರ್ಕಾರದಲ್ಲಿ ಅತಿ ಹೆಚ್ಚು ಗಲಭೆ ಆಗಿವೆ ಅವರ ಕಾಲದಲ್ಲಿ ಹೆಚ್ಚು ಹಿಂದೂ ಯುವಕರ ಹತ್ಯೆಗಳಾಗಿವೆ.
ಕೆಲ ಜೈಲಿನಲ್ಲಿ ಸಹ ಹತ್ಯೆಗಳಾಗಿದ್ದವು ಆವಾಗಲೇ ಹತ್ಯೆಗಳನ್ನ ತಡಿಯೋಕೆ ಆಗಿಲ್ಲ ಗಲಭೆಕೋರರಿಗೆ ಬಿ ರಿಪೋರ್ಟ್ ಕೊಡುವ ಕಾರ್ಯ ಅವರು ಮಾಡಿದ್ರು ಅದರಿಂದಲೇ ಇಂತಹ ಗಲಾಟೆಗಳಾಗುತ್ತಿವೆ.
ಯಾವ ಯಾವ ಸಂಘಟನೆಗಳು ಭಾಗಿಯಾಗಿವೆ ಅನ್ನೋದರ ಬಗ್ಗೆ ತನಿಖೆ ನಡೆಯುತ್ತಿದೆ.ಡಿಜೆ ಹಳ್ಳಿ, ಕೆಜೆ ಹಳ್ಳಿ ಹಾದಿಯಲ್ಲಿ ಈ ಗಲಭೆ ತನಿಖೆ ನಡೆಯುತ್ತಿದೆಇದರಲ್ಲಿ ಯಾರೇ ಭಾಗಿಯಾದ್ರು ಅವರ ವಿರುದ್ಧ ಕ್ರಮ ಆಗುತ್ತೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: