ಚಾಮರಾಜನಗರ ಜೆಎಸ್ಎಸ್ ಆಸ್ಪತ್ರೆಯಲ್ಲಿ ಫಿಸಿಯೋ ಥೆರಪಿಸ್ಟ್ ಆಗಿದ್ದ ನಾಗವೇಣಿ(32) ಆತ್ಮಹತ್ಯೆ ಚಾಮರಾಜನಗರ ಜಿಲ್ಲೆ ಯಳಂದೂರು ನಿವಾಸಿ ನಾಗವೇಣಿ
ಶನಿವಾರ ಕಾಣೆಯಾಗಿದ್ದ ನಾಗವೇಣಿ ನಾಗವೇಣಿ ನಾಪತ್ತೆ ಬಗ್ಗೆ ಯಳಂದೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ
ಮಂಡ್ಯ ಜಿಲ್ಲೆ ಬೆಳಕವಾಡಿ ಬಳಿ ಹರಿಯುವ ಕಾವೇರಿನದಿಯಲ್ಲಿ ನಾಗವೇಣಿ ಶವ ಪತ್ತೆ,ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಪತ್ನಿಯ ಶೀಲಶಂಕಿಸಿ ಕಿರುಕುಳ ನೀಡುತ್ತಿದ್ದ ಬಗ್ಗೆ ನಾಗವೇಣಿಯ ಪತಿ ಸ್ವಾಮಿನಾಯಕ್ ಹಾಗು ನಾದಿನಿ ಭಾಗ್ಯ ವಿರುದ್ದ ಪೋಷಕರಿಂದ ದೂರು ದಾಖಲು
ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಕ್ಷಯರೋಗ ಸೂಪರ್ವೈಸರ್ ಆಗಿರುವ ಸ್ವಾಮಿನಾಯಕ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: