ಹೊಲದಲ್ಲಿ ಸಿಡಿಲು ಬಡಿದು ಎತ್ತು ಸಾವು..!

ಬಿಸನಾಳ ಗ್ರಾಮದಲ್ಲಿ ಘಟನೆ..
ಬಾಗಲಕೋಟೆ ಜಿಲ್ಲೆ ಬೀಳಗಿ ತಾಲ್ಲೂಕಿನ ಗ್ರಾಮ.. ಸಿದ್ದಪ್ಪ ಕೂಗಟಿ ಎಂಬುವರ ಎತ್ತು..

ಬಾಗಲಕೋಟೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಬಿರುಗಾಳಿ,ಗುಡುಗು,ಸಿಡಿಲು ಸಹಿತ ತುಂತುರು ಮಳೆ…

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ದಾವಣಗೆರೆ ಜಿಲ್ಲೆಯಲ್ಲಿ ಮಳೆ ಅವಾಂತರ ಸೃಷ್ಟಿ.!

Fri Apr 29 , 2022
ರಾತ್ರಿ ವೇಳೆ ಗುಡುಗು ಸಹಿತ ಬಿರುಗಾಳಿ ಮಳೆ. ಚನ್ನಗಿರಿ ತಾಲ್ಲೂಕು ಸೇರಿದಂತೆ ಹಲವೆಡೆ ಮಳೆ ಆರ್ಭಟ.ಗುಡುಗು ಸಿಡಿಲಿಗೆ 40 ಕ್ಕೂ ಅಧಿಕ ಕುರಿ ಮೇಕೆ ಸಾವು. ಗೊಲ್ಲರಹಳ್ಳಿಯ ಚಿತ್ತಪ್ಪ, ಕಾಟಪ್ಪ ಎಂಬುವರಿಗೆ ಸೇರಿದ ಕುರಿ ಮೇಕೆ.ಕುರಿಗಾಯಿಗೆ ಲಕ್ಷಾಂತರ ರೂಪಾಯಿ ನಷ್ಟ. ದಾವಣಗೆರೆಯ ಪಿಜೆ ಬಡಾವಣೆಯಲ್ಲಿ ತೆಂಗಿನ ಮರಕ್ಕೆ ಬಡಿದ ಸಿಡಿಲು.ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗಳಲ್ಲಿನ ಇಲೆಕ್ಟ್ರಾನಿಕ್ ಉಪಕರಣಗಳಿಗೆ ಹಾನಿ.ಸಿಡಿಲು ಬಡಿದಿದ್ದರಿಂದ […]

Advertisement

Wordpress Social Share Plugin powered by Ultimatelysocial