ಕಾಂಗ್ರೆಸ್ ಮುಖಂಡನ ಮನೆಯಿಂದ 3 ಕೆಜಿ ಚಿನ್ನಾಭರಣ ಕಳ್ಳತನ!

ಧರ್ಮಸ್ಥಳಕ್ಕೆ ಹೋಗಿದ್ದಾಗ ಕಾಂಗ್ರೆಸ್ ಮುಖಂಡನ ಮನೆಯನ್ನು ದುಷ್ಕರ್ಮಿಗಳು ದೋಚಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ನಗರದ ಪುಟ್ಟೇನಹಳ್ಳಿಯ ಕ್ಲಾಸಿಕ್ ಆರ್ಕಿಡ್ ಬಡಾವಣೆಯಲ್ಲಿರುವ ಕಾಂಗ್ರೆಸ್ ಮುಖಂಡ ಚಂದ್ರಶೇಖರ್ ಮನೆಯಲ್ಲಿ ಕಳ್ಳತನ ಆಗಿದೆ ಎಂದು ಹೇಳಲಾಗಿದೆ.ಮನೆಯ ಸೆಕ್ಯೂರೆಟಿ ಗಾರ್ಡ್ ಕಳ್ಳತನ ಮಾಡಿರಬಹುದು ಎಂದು ಶಂಕಿಸಲಾಗಿದೆ.ಕಾಂಗ್ರೆಸ್ ಮುಖಂಡ ಹಾಗೂ ಕುಟುಂಬದವರು ಧರ್ಮಸ್ಥಳಕ್ಕೆ ತೆರಳಿದ್ದ ವೇಳೆ ಬಾಗಿಲು ಮುರಿದು ಕಳ್ಳತನ ಮಾಡಲಾಗಿದ್ದು, ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬಜೆಟ್ ಅಧಿವೇಶನ: ಹಣದುಬ್ಬರ, ನಿರುದ್ಯೋಗದ ಸಮಸ್ಯೆಗಳನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸಲು ಕಾಂಗ್ರೆಸ್

Sun Mar 13 , 2022
ಕಾಂಗ್ರೆಸ್ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಆನಂದ್ ಶರ್ಮಾ ಅವರು ಸೋನಿಯಾ ಗಾಂಧಿಯವರ ನಿವಾಸದಲ್ಲಿ ನವದೆಹಲಿಯ 10 ಜನಪಥದಲ್ಲಿ ಭೇಟಿಯಾದ ನಂತರ, ಶನಿವಾರ, ಭಾನುವಾರ, ಮಾರ್ಚ್ 13, 2022. ಕಾಂಗ್ರೆಸ್ ಕಾರ್ಯಾಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಧ್ಯಕ್ಷತೆಯಲ್ಲಿ ಭಾನುವಾರ 10 ಜನಪಥ್‌ನಲ್ಲಿ ಪಕ್ಷದ ಸಂಸದೀಯ ಕಾರ್ಯತಂತ್ರದ ಗುಂಪಿನ ಸಭೆ ನಡೆಯಿತು. ನಾಳೆಯಿಂದ ಆರಂಭವಾಗಲಿರುವ ಸಂಸತ್ತಿನ ಬಜೆಟ್ ಅಧಿವೇಶನದ ಎರಡನೇ ಭಾಗದಲ್ಲಿ ಕಾಂಗ್ರೆಸ್ ಹಣದುಬ್ಬರ, ನಿರುದ್ಯೋಗ, ಉಕ್ರೇನ್‌ನಿಂದ ವಿದ್ಯಾರ್ಥಿಗಳ ಸ್ಥಳಾಂತರಿಸುವಿಕೆ […]

Advertisement

Wordpress Social Share Plugin powered by Ultimatelysocial