ಸಂಕ್ರಾಂತಿ ಹೊತ್ತಲ್ಲೇ `KSRTC’ ನೌಕರರಿಗೆ ಗುಡ್ ನ್ಯೂಸ್ :

ಬೆಂಗಳೂರು : ಕೆಎಸ್ ಆರ್ ಟಿಸಿ (KSRTC) ತನ್ನ ನೌಕರರಿಗೆ ಸಿಹಿಸುದ್ದಿ ನೀಡಿದ್ದು, ಸಾರ್ವತ್ರಿಕ/ಹಬ್ಬದ ರಜೆ ದಿನಗಳಂದು ಕರ್ತವ್ಯ ನಿರ್ವಹಿಸುವ ನೌಕರರಿಗೆ ಹೆಚ್ಚುವರಿ ವೇತನ ನೀಡಲು ಆದೇಶ ಹೊರಡಿಸಿದೆ. ಮುಖ್ಯ ಕಾರ್ಮಿಕ ಮತ್ತು ಕಲ್ಯಾಣಾಧಿಕಾರಿ ಈ ಕುರಿತು ಆದೇಶ ಹೊರಡಿಸಿದ್ದಾರೆ.

ಹಿರಿಯ/ ವಿಭಾಗ ನಿಯಂತ್ರಣಾಧಿಕಾರಿಗಳು/ ಕಾರ್ಯ ವ್ಯವಸ್ಥಾಪಕರು ಕರಾರಸಾ ನಿಗಮ ಇವರಿಗೆ ಈ ಕುರಿತು ಮಾಹಿತಿ ನೀಡಲಾಗಿದೆ.

ಮೇಲಿನ ವಿಷಯಕ್ಕೆ ಸಂಬಂಧಿಸಿದಂತೆ, ಮುಂಬರುವ ದಿನಗಳಲ್ಲಿ ಜನದಟ್ಟಣೆ ಹೆಚ್ಚಿದ್ದು, ಸೀಸನ್ ಆಗಿರುವುದರಿಂದ ವಾಹನಗಳ ಕಾರ್ಯಾಚರಣೆಗೆ ಸಿಬ್ಬಂದಿಗಳ ಲಭ್ಯತೆಯ ಸಲುವಾಗಿ ಜನವರಿ-23 ರಿಂದ ಜೂನ್-23 ರವರೆಗೆ ನೌಕರರು ಆಯ್ಕೆ ಮಾಡಿಕೊಂಡಿರುವ ಸಾರ್ವತ್ರಿಕ/ಹಬ್ಬದ ರಜಾ ದಿನಗಳಿಗೆ ಸೀಮಿತಗೊಳಿಸಿ ಸದರಿ ಸಾರ್ವತ್ರಿಕ / ಹಬ್ಬದ ರಜೆ ದಿನದಂದು ಕರ್ತವ್ಯ ನಿರ್ವಹಿಸಿದಲ್ಲಿ ಹೆಚ್ಚುವರಿ ವೇತನ (Double Wages) ಪಾವತಿ ಸೂಕ್ತಾಧಿಕಾರಿಗಳು ಮಂಜೂರಾತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

 

 

Please follow and like us:

Leave a Reply

Your email address will not be published. Required fields are marked *

Next Post

ಮೇಷ ರಾಶಿ ಭವಿಷ್ಯ (Thursday, January 12, 2023)

Thu Jan 12 , 2023
ಅನಾವಶ್ಯಕ ಉದ್ವೇಗ ಮತ್ತು ಚಿಂತೆ ನಿಮ್ಮ ಜೀವನದ ರಸ ಹೀರಬಹುದು ಮತ್ತು ನಿಮ್ಮನ್ನು ಖಾಲಿಯಾಗಿಸಬಹುದು. ಇವುಗಳನ್ನು ತೊಡೆದುಹಾಕದಿದ್ದಲ್ಲಿ ಅವು ಕೇವಲ ನಿಮ್ಮ ಸಮಸ್ಯೆಯನ್ನು ಉಲ್ಬಣಗೊಳಿಸುತ್ತವೆ. ಹಣಕಾಸಿನಲ್ಲಿ ಸುಧಾರಣೆ ನಿಶ್ಚಿತ. ಸಂಬಂಧಿಗಳು ನಿಮಗೆ ಅನಿರೀಕ್ಷಿತ ಉಡುಗೊರೆ ತಂದರೂ ನೀವೂ ಅವರಿಗೆ ಸಹಾಯ ಮಾಡಬೇಕೆಂದು ನಿರೀಕ್ಷಿಸಬಹುದು. ನೀವು ಸಂಜೆ ಸ್ನೇಹಿತರೊಂದಿಗೆ ಹೊರಗೆ ಹೋದರೆ ತತ್ಕ್ಷಣದ ಪ್ರಣಯ ನಿಮಗೆ ದೊರಕಬಹುದು. ಕಲೆ ಮತ್ತು ರಂಗಭೂಮಿಯ ಜೊತೆ ಸಂಪರ್ಕ ಹೊಂದಿರುವವರು ಸೃಜನಶೀಲವಾಗಿ ಅತ್ಯುತ್ತಮವಾದದ್ದನ್ನು ನೀಡಲು ಹೊಸ […]

Advertisement

Wordpress Social Share Plugin powered by Ultimatelysocial