ಪಟಾಕಿ ನಿಷೇಧ ಮಾಡುವಂತೆ ಒತ್ತಾಯ

ದೀಪಾವಳಿ ಹಿನ್ನೆಲೆಯಲ್ಲಿ ಪಟಾಕಿ ನಿಷೇಧ  –  ಇಂಡಿಯನ್‌ ಸೋಷಿಯಲ್‌ ರೆಸ್ಪಾನ್ಸಿಬಿಲಿಟಿ

ನೆಟ್‌ವರ್ಕ್‌ನಿಂದ ಮನವಿ 

ಪಟಾಕಿ ನಿಷೇಧ ಕೋರಿರುವ ಮೇಲ್ಮನವಿಯ ತ್ವರಿತ ವಿಚಾರಣೆಗೆ ಒತ್ತು ನೀಡಿರುವ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ), ಕರ್ನಾಟಕವೂ ಸೇರಿದಂತೆ 18 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿದೆ.

ದೀಪಾವಳಿ ಹಿನ್ನೆಲೆಯಲ್ಲಿ ಪಟಾಕಿ ನಿಷೇಧಿಸುವಂತೆ ಕೋರಿ ಇಂಡಿಯನ್‌ ಸೋಷಿಯಲ್‌ ರೆಸ್ಪಾನ್ಸಿಬಿಲಿಟಿ ನೆಟ್‌ವರ್ಕ್‌ ಸಂಸ್ಥೆ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ಕೈಗೆತ್ತಿಕೊಂಡಿರುವ ನ್ಯಾಯಮೂರ್ತಿ ಆದರ್ಶ ಕುಮಾರ್‌ ಗೋಯೆಲ್‌ ನೇತೃತ್ವದ ಹಸಿರು ಪೀಠ, ಗುರುವಾರದೊಳಗೇ ಈ ಕುರಿತು ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ. ನವೆಂಬರ್ 7ರಿಂದ -30ರವರೆಗೆ ಪಟಾಕಿ ನಿಷೇಧಿಸುವ ಸಂಬಂಧ ಪ್ರತಿಕ್ರಿಯೆ ನೀಡುವಂತೆ ದೆಹಲಿ, ಹರಿಯಾಣ, ಉತ್ತರ ಪ್ರದೇಶ ಸರ್ಕಾರಗಳಿಗೆ ಈ ಹಿಂದೆಯೇ ನ್ಯಾಯಪೀಠ ಸೂಚಿಸಿದೆ.

ಇದನ್ನ ಓದಿ:ಬಸವನ ಬಾಗೇವಾಡಿ ಪುರಸಭೆ ಚುನಾವಣೆ

 

Please follow and like us:

Leave a Reply

Your email address will not be published. Required fields are marked *

Next Post

`ರಾಬರ್ಟ್’ ಕೊಟ್ಟ ಸ್ವೀಟ್ ನ್ಯೂಸ್ 

Sat Nov 7 , 2020
‘ರಾಬರ್ಟ್’ ಕೊಟ್ಟ ಸ್ವೀಟ್ ನ್ಯೂಸ್  ಥಿಯೇಟರ್ ಗಳು ರೀ ಓಪನ್ ಆದ ಬಳಿಕ ಸ್ಯಾಂಡಲ್ ವುಡ್ ನ ಸಾಕಷ್ಟು ಸಿನಿಮಾಗಳು ರೀರಿಲೀಸ್ ಆಗಿವೆ.. ಆದ್ರೆ ಕೊರೋನಾ ಹಾವಳಿ ಇನ್ನೂ ಹಾಗೇ ಇರೋದ್ರಿಂದ ಯಾವ ಸ್ಟಾರ್ ಕಲಾವಿದರ ಸಿನಿಮಾಗಳೂ ಕೂಡ ಇನ್ನೂ ತೆರೆಕಂಡಿಲ್ಲ.. ಈ ವರ್ಷ ತೆರೆಕಾಣೋದು ಡೌಟ್ ಅಂತ ಸಹ ಹೇಳಲಾಗ್ತಿದೆ.. ಹೀಗಿರೋವಾಗ ರಾಬರ್ಟ್ ಕಡೆಯಿಂದ ಪ್ರೇಕ್ಷಕರಿಗೆ ಸಿಹಿ ಸುದ್ದಿ ಸಿಕ್ಕಿದೆ.. ಆ ನ್ಯೂಸ್ ಏನು ಅಂತ ಕೇಳಿದ್ರೆ, ಡಿ […]

Advertisement

Wordpress Social Share Plugin powered by Ultimatelysocial