ಇಂದಿನಿಂದ ಸರ್ಕಾರಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರ.ಎಲ್ಲಾ ಕಚೇರಿ ಬಂದ ಬಂದ ಎಲ್ಲಾಸರಕಾರಿ ಕಚೇರಿ ಬಂದ ಮಾಡಿ ತಮ್ಮ ಬೇಡಿಕೆ ಇಡರಿಸುವಂತೆ ಮುಷ್ಕರ ಇಂದಿನಿಂದ ಮುಂದು ವರೆದಿದ್ದೆ
ಸರ್ಕಾರಿ ನೌಕರರ ಬೇಡಿಕೆಗಳಾದ ವೇತನ, ಭತ್ಯೆಗಳ ಪರಿಷ್ಕರಣೆ ಹಾಗೂ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ಸಂಬಂಧ ಫೆಬ್ರವರಿ 21 ರಂದು ನಡೆದ ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ಕೈಗೊಂಡ ಸರ್ವಾನುಮತದ ತೀರ್ಮಾನದಂತೆ ಸರ್ಕಾರಿ ಅಧಿಕಾರಿಗಳು, ನೌಕರರು ಮಾರ್ಚ್ 1 ಇಂದಿನಿಂದ ಕರ್ತವ್ಯಕ್ಕೆ ಗೈರಾಗಿ ಅನಿರ್ದಿಷ್ಟಾವಧಿ ಮುಷ್ಕರ.ಮಾಡಲು ಮಂದಾಗಿದ್ದಾರೆ.ವೇತನ ಪರಿಷ್ಕರಣೆಗೆ ಸಂಬಂಧಿಸಿದ ಮಧ್ಯಂತರ ವರದಿಯನ್ನು 7ನೇ ವೇತನ ಆಯೋಗದಿಂದ ಶೀಘ್ರವಾಗಿ ಪಡೆದು ಕಳೆದ ಮೇ 1 ರಿಂದ ಜಾರಿಗೆ ಬರುವಂತೆ ಶೇ.40 ರಷ್ಟು ವೇತನ ಹೆಚ್ಚಳ ಮಾಡಿ ಸರ್ಕಾರಿ ಆದೇಶ ಹೊರಡಿಸಬೇಕು ಎಂದು ಮುಷ್ಕರ ನಿರತರ ಒತ್ತಾಯವಾಗಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada