“ಕೋವಿಡ್ ಬಗ್ಗೆ ಕೇಂದ್ರ ಸರ್ಕಾರ ನಿರ್ಲಕ್ಷ್ಯ”

ಬ್ರೆಜ್ಹಿಲ್ ಹಾಗೂ ದಕ್ಷಿಣ ಆಫ್ರಿಕಾದಿಂದ ರೂಪಾಂತರಿ ಕೋವಿಡ್ ವೈರಾಣು ಭಾರತಕ್ಕೆ ಬಂದಿರುವುದನ್ನು ಭಾರತೀಯ ಔಷಧ ಸಂಶೋಧನಾ ಘಟಕ ದೃಢಪಡಿಸಿದ ಬೆನ್ನಿಗೆ ಕೇಂದ್ರ ಸರ್ಕಾರವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೆ ತರಾಟೆಗೆ ತೆಗೆದುಕೊಂಡಿದ್ದಾರೆ. ಕೋವಿಡ್ ನಿಯಂತ್ರಿಸುವಲ್ಲಿ ನರೇಂದ್ರ ಮೋದಿ ಸರ್ಕಾರ ನಿರ್ಲಕ್ಷ್ಯ ಧೋರಣೆಯನ್ನು ತೋರಿಸುತ್ತಿದೆ ಎಂದು ರಾಹುಲ್ ಗುಡುಗಿದ್ದಾರೆ.
“GOI (ಗವರ್ನಮೆಂಟ್ ಆಫ್ ಇಂಡಿಯಾ) ಕೋವಿಡ್ 19 ಬಗ್ಗೆ ತುಂಬಾ ನಿರ್ಲಕ್ಷ್ಯ ವಹಿಸುತ್ತಿದೆ. ಓವರ್ ಕಾನ್ಫಿಡೆನ್ಸ್ ತೋರಿಸುತ್ತಿದೆ. ಆದರೇ, ಕೋವಿಡ್ ಸಮಸ್ಯೆ ಇನ್ನೂ ಮುಗಿದಿಲ್ಲ.” ಎಂದು ತಮ್ಮ ಟ್ವೀಟ್ ಖಾತೆಯಲ್ಲಿ ಕೇಂದ್ರ ಸರ್ಕಾರದ ಬಗ್ಗೆ ಹರಿಹಾಯ್ದಿದ್ದಾರೆ.

ಇದನ್ನೂ ಓದಿ:ಟೈಯರ್ ಹಾಗೂ ಆಟೋಮೊಬೈಲ್ ಗೆ ಬೆಂಕಿ ಅನಾಹುತ

Please follow and like us:

Leave a Reply

Your email address will not be published. Required fields are marked *

Next Post

ಕುಖ್ಯಾತ ರೌಡಿಶೀಟರ್ ಆರ್ಮುಗಂ ಜೈಲು ಪಾಲು.!

Wed Feb 17 , 2021
ಸ್ನೇಹಿತನ ಕೊಲೆ ಪ್ರಕರಣದಲ್ಲಿ ಕುಖ್ಯಾತ ರೌಡಿಶೀಟರ್ ಆರ್ಮುಗಂ ಮತ್ತೆ ಕೊಲೆ ಮಾಡಿ ಜೈಲು ಸೇರಿದ್ದಾನೆ. ತನ್ನ 2,500 ರೂಪಾಯಿ ಕದ್ದ ಶಂಕೆಯಿಂದ ಸ್ನೇಹಿತ ಭೀಮಪ್ಪ ಹುಸೇನ್ ನನ್ನು ಆರ್ಮುಗಂ ಕೊಲೆ ಮಾಡಿದ್ದಾನೆ. ಈ ಪ್ರಕರಣ ಸಂಬಂಧ ಬೆಂಗಳೂರಿನ ತಲಘಟ್ಟಪುರ ಪೊಲೀಸರು ಆರ್ಮುಗಂನನ್ನು ಬಂಧಿಸಿದ್ದಾರೆ.ಇವರೆಗೂ 2-3 ಕೊಲೆ ಕೇಸ್ ನಲ್ಲಿ ಜೈಲಿಗೆ ಹೋಗಿರುವ ಆರ್ಮುಗಂ ಇದೀಗ ತನ್ನ ಸ್ನೇಹಿತನನ್ನೇ ಕೊಲೆ ಮಾಡಿದ್ದಾನೆ.ತನ್ನ ಸ್ನೇಹಿತ ಭೀಮಪ್ಪ ಹುಸೇನ್ ಜೊತೆ ಪಾರ್ಟಿ ಮಾಡಿದ್ದ ಆರ್ಮುಗಂನ […]

Advertisement

Wordpress Social Share Plugin powered by Ultimatelysocial