ಬಿಟ್ ಕಾಯಿನ್ ಪ್ರಕರಣಕ್ಕೆ ರಾಮಲಿಂಗಾ ರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ..ಬಿಟ್ ಕಾಯಿನ್ ಬಗ್ಗೆ ಮಾಧ್ಯಮಗಳಲ್ಲಿ ಬರ್ತಾ ಇದೆ ನಾನು ನೋಡಿದ್ದೇನೆ ಬಿಟ್ ಪ್ರಕರಣ ಹೊರ ಬಂದ್ರೆ ಬೊಮ್ಮಾಯಿ ಸರ್ಕಾರಕ್ಕೆ ಕಂಟಕವಾಗಲಿದೆ ಈ ವಿಷಯ ಪ್ರಧಾನಿ ಕಚೇರಿಗೂ ಮಾಹಿತಿ ಹೋಗಿದೆ.ಅಲ್ಲಿಂದ ವರದಿ ಬಂದ ಮೇಲೆ ಶ್ರೀಕಿ ಅವರನ್ನು ಬಂಧಿಸಲಾಯಿತು..ಪ್ರಭಾವಿ ನಾಯಕರು ಅಂದರೆ ಸಹಜವಾಗಿ ಆಡಳಿತ ಪಕ್ಷದವರೇ ಇರ್ತಾರೆ ಆಡಳಿತ ಪಕ್ಷದವರು ಹೆಸರು ಬಂದ್ರೆ ಬೊಮ್ಮಾಯಿ ಸರ್ಕಾರಕ್ಕೆ ಕೂಡ ಕಂಟಕವಾಗಲಿದೆ…ಬಿಟ್ ಕಾಯಿನ್ ಪ್ರಕರಣ ನ್ಯಾಯಾಂಗ ತನಿಖೆ ಆಗಬೇಕು..ಇನ್ನು ಸರ್ಕಾರ ನಡೆಸುವ ತನಿಖೆಯಲ್ಲಿ ನಂಬಿಕೆಯಿಲ್ಲ ಎಂದು ರಾಮಲಿಂಗಾರೆಡ್ಡಿ ಬೇಸರ ವ್ಯಕ್ತಪಡಿಸಿದ್ದಾರೆ….
ಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ :
https://play.google.com/store/apps/details?id=com.speed.newskannada