ಸರ್ಕಾರ ನಡೆಸುವ ತನಿಖೆಯಲ್ಲಿ ನಂಬಿಕೆಯಿಲ್ಲ…!!

ಬಿಟ್ಕಾಯಿನ್ಪ್ರಕರಣಕ್ಕೆ ರಾಮಲಿಂಗಾ ರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ..ಬಿಟ್ ಕಾಯಿನ್ ಬಗ್ಗೆ ಮಾಧ್ಯಮಗಳಲ್ಲಿ ಬರ್ತಾ ಇದೆ ನಾನು ನೋಡಿದ್ದೇನೆ ಬಿಟ್ ಪ್ರಕರಣ ಹೊರ ಬಂದ್ರೆ ಬೊಮ್ಮಾಯಿ ಸರ್ಕಾರಕ್ಕೆ ಕಂಟಕವಾಗಲಿದೆ ವಿಷಯ ಪ್ರಧಾನಿ ಕಚೇರಿಗೂ ಮಾಹಿತಿ ಹೋಗಿದೆ.ಅಲ್ಲಿಂದ ವರದಿ ಬಂದ ಮೇಲೆ ಶ್ರೀಕಿ ಅವರನ್ನು ಬಂಧಿಸಲಾಯಿತು..ಪ್ರಭಾವಿ ನಾಯಕರು ಅಂದರೆ ಸಹಜವಾಗಿ ಆಡಳಿತ ಪಕ್ಷದವರೇ ಇರ್ತಾರೆ ಆಡಳಿತ ಪಕ್ಷದವರು ಹೆಸರು ಬಂದ್ರೆ ಬೊಮ್ಮಾಯಿ ಸರ್ಕಾರಕ್ಕೆ ಕೂಡ  ಕಂಟಕವಾಗಲಿದೆಬಿಟ್ ಕಾಯಿನ್ ಪ್ರಕರಣ ನ್ಯಾಯಾಂಗ ತನಿಖೆ ಆಗಬೇಕು..ಇನ್ನು ಸರ್ಕಾರ ನಡೆಸುವ ತನಿಖೆಯಲ್ಲಿ ನಂಬಿಕೆಯಿಲ್ಲ ಎಂದು ರಾಮಲಿಂಗಾರೆಡ್ಡಿ ಬೇಸರ ವ್ಯಕ್ತಪಡಿಸಿದ್ದಾರೆ….

 

ಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ :

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕೊಹ್ಲಿ ಹೇಳಿಕೆಗೆ ಜಡೇಜಾ ಪ್ರತಿಕ್ರಿಯೆ..!

Thu Oct 28 , 2021
ಮುಗದ ಬಳಿಕ ಮಾತನಾಡಿದ್ದ ವಿರಾಟ್ ಕೊಹ್ಲಿ, ಪವರ್ ಪ್ಲೇ ಹಂತದಲ್ಲಿ ನಾವು ಎರಡು ಪ್ರಮುಖ ವಿಕೆಟ್ ಕಳೆದುಕೊಂಡಿದ್ದು ತಂಡದ ಹಿನ್ನಡೆಗೆ ಕಾರಣವಾಯಿತು. ನಾವು ಯಾರನ್ನಾದರೂ ಹಗುರವಾಗಿ ಪರಿಗಣಿಸಲು ಸಾಧ್ಯವಿಲ್ಲ. ವಿಶೇಷವಾಗಿ, ಪಾಕಿಸ್ತಾನದಂತಹ ತಂಡವು ಪ್ರಪಂಚದ ಯಾವ ತಂಡವನ್ನಾದರೂ ಸೋಲಿಸಬಹುದು ಎಂದು ಹೇಳಿದ್ದರು.ಕೊಹ್ಲಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅಜಯ್ ಜಡೇಜಾ, ಪಾಕಿಸ್ತಾನ ವಿರುದ್ಧದ ಪಂದ್ಯ ಸೋತ ಬಳಿಕ ವಿರಾಟ್‌ ಕೊಹ್ಲಿ ಹೇಳಿಕೆಯನ್ನು ಕೇಳಿದ್ದೇನೆ. ಇದರಿಂದ ನನಗೆ ಬೇಸರ ತರಿಸಿದೆ. ಏಕೆಂದರೆ 2 ವಿಕೆಟ್‌ […]

Advertisement

Wordpress Social Share Plugin powered by Ultimatelysocial